ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

Published : Apr 21, 2022, 07:29 PM ISTUpdated : Apr 21, 2022, 08:12 PM IST

ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ಪಂಚಮಸಾಲಿಗಳ ಪ್ರತಿಭಟನೆಯೇ ಇರಲಿ, ರಾಜಕೀಯ ಪ್ರಾತಿನಿಧ್ಯವೇ ಇರಲಿ, ಎಲ್ಲಿ ಯಾವ ದಾಳವನ್ನು ಉರುಳಿಸಿದರೆ ಯಾವ ಕೆಲಸ ಆಗುತ್ತೆ ಎಂದು ಅರಿತಿರುವ ವಚನಾನಂದ ಸ್ವಾಮೀಜಿ ತಮ್ಮ ಸಮಾಜಕ್ಕೆ ಹೆಚ್ಚು ಪ್ರಾತಿನಿಧ್ಯ ಸಿಗುವಂತೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣದ ಕುರಿತ ಪರಿಕಲ್ಪನೆಗಳು ಏನು? ಇದರ ಜೊತೆಗೆ ಸಮಾಜದ ಒಳಿತಿಗೆ ಕೈಗೊಂಡಿರುವ ಕ್ರಮಗಳು ಏನು? ಆಯೋಜನೆಗಳು ಮಾಡಿರುವ ಕಾರ್ಯಕ್ರಮಗಳೇನು? ಇದರ ಜೊತೆಗೆ 2ಎ ಮೀಸಲಾತಿ ಹೋರಾಟ ಎಲ್ಲಿಗೆ ಬಂತು? ಮಾತ್ರವಲ್ಲದೇ ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!