ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

Published : Apr 21, 2022, 07:29 PM ISTUpdated : Apr 21, 2022, 08:12 PM IST

ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ಪಂಚಮಸಾಲಿಗಳ ಪ್ರತಿಭಟನೆಯೇ ಇರಲಿ, ರಾಜಕೀಯ ಪ್ರಾತಿನಿಧ್ಯವೇ ಇರಲಿ, ಎಲ್ಲಿ ಯಾವ ದಾಳವನ್ನು ಉರುಳಿಸಿದರೆ ಯಾವ ಕೆಲಸ ಆಗುತ್ತೆ ಎಂದು ಅರಿತಿರುವ ವಚನಾನಂದ ಸ್ವಾಮೀಜಿ ತಮ್ಮ ಸಮಾಜಕ್ಕೆ ಹೆಚ್ಚು ಪ್ರಾತಿನಿಧ್ಯ ಸಿಗುವಂತೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣದ ಕುರಿತ ಪರಿಕಲ್ಪನೆಗಳು ಏನು? ಇದರ ಜೊತೆಗೆ ಸಮಾಜದ ಒಳಿತಿಗೆ ಕೈಗೊಂಡಿರುವ ಕ್ರಮಗಳು ಏನು? ಆಯೋಜನೆಗಳು ಮಾಡಿರುವ ಕಾರ್ಯಕ್ರಮಗಳೇನು? ಇದರ ಜೊತೆಗೆ 2ಎ ಮೀಸಲಾತಿ ಹೋರಾಟ ಎಲ್ಲಿಗೆ ಬಂತು? ಮಾತ್ರವಲ್ಲದೇ ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!