ಪಂಚಮಸಾಲಿ ಮೀಸಲಾತಿ ಕಿಚ್ಚು, ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗುತ್ತಾ ಬಿಜೆಪಿ.?

ಪಂಚಮಸಾಲಿ ಮೀಸಲಾತಿ ಕಿಚ್ಚು, ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗುತ್ತಾ ಬಿಜೆಪಿ.?

Published : Jun 22, 2022, 01:53 PM ISTUpdated : Jun 22, 2022, 01:55 PM IST

ಮೀಸಲಾತಿ ವಿಚಾರದಲ್ಲಿ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತವಾಗಿದೆ. ಸಮುದಾಯದ ಸಿಟ್ಟಿಗೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಲ್ಲಿ ಪಂಚಮಸಾಲಿಗಳು ಶಾಕ್ ನೀಡಿದೆ.

ಬೆಂಗಳೂರು (ಜೂ. 22): ಮೀಸಲಾತಿ ವಿಚಾರದಲ್ಲಿ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತವಾಗಿದೆ. ಸಮುದಾಯದ ಸಿಟ್ಟಿಗೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಲ್ಲಿ ಪಂಚಮಸಾಲಿಗಳು ಶಾಕ್ ನೀಡಿದೆ. ಪ್ರಭಾವಿ ನಾಯಕರ ಸೋಲಿಗೆ ಕಾರಣವಾಗಿದೆ ಸಮುದಾಯದ ಒಗ್ಗಟ್ಟು. ಹಾಗಾಗಿ ಸಮುದಾಯದ ಸಿಟ್ಟನ್ನು ಕಂಟ್ರೋಲ್ ಮಾಡಲು ಸರ್ಕಾರ ಮುಂದಾಗಿದೆ. 

 ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more