ನಾವಿರೋದೆ ಹೀಗೆ ಕಣ್ರಿ: ಬೇಡಿಕೆ-ಬೆದರಿಕೆಯ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ವಚನಾನಂದ ಸ್ವಾಮಿ

ನಾವಿರೋದೆ ಹೀಗೆ ಕಣ್ರಿ: ಬೇಡಿಕೆ-ಬೆದರಿಕೆಯ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ವಚನಾನಂದ ಸ್ವಾಮಿ

Suvarna News   | Asianet News
Published : Jan 15, 2020, 04:33 PM ISTUpdated : Jan 15, 2020, 06:27 PM IST

ಹರಜಾತ್ರೆಯಲ್ಲಿ ಸಿಎಂ- ವಚನಾನಂದ ಸ್ವಾಮೀಜಿ ನಡುವೆ ಮಾತಿನ ಚಕಮಕಿ; ತನ್ನ ನಡೆಯನ್ನು ಸಮರ್ಥಿಸಿಕೊಂಡ ಸ್ವಾಮೀಜಿ; ಮನವಿ ಮಾಡಿದ್ರೂ ಪ್ರಯೋಜನ ಆಗಿಲ್ಲ, ಅದಕ್ಕೆ ಬಹಿರಂಗವಾಗಿ ಹೇಳ್ಬೇಕಾಯಿತು.

ದಾವಣಗೆರೆ (ಜ.15):  ವಚನಾನಂದ ಸ್ವಾಮೀಜಿ  ಬೇಡಿಕೆ ಮತ್ತು ಬಿ.ಎಸ್. ಯಡಿಯೂರಪ್ಪ ರಿಯಾಕ್ಷನ್ ರಾಜ್ಯ ರಾಜಕಾರಣದಲ್ಲಿ ಬಿಸಿಬಿಸಿ ಚರ್ಚೆಯನ್ನು ಹುಟ್ಟುಹಾಕಿದೆ. ಪಂಚಮಸಾಲಿ ಶ್ರೀಗಳ ನಡೆಗೆ ಒಂದು ಕಡೆ ಮೆಚ್ಚುಗೆ ವ್ಯಕ್ತವಾದರೆ ಇನ್ನೊಂದು ಕಡೆ  ಟೀಕೆಗಳು ಕೇಳಿಬಂದಿವೆ.

ಈ  ಬಗ್ಗೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ವಚನಾನಂದ ಸ್ವಾಮೀಜಿ, ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅದರ ಹಿಂದಿನ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?