ನಾವಿರೋದೆ ಹೀಗೆ ಕಣ್ರಿ: ಬೇಡಿಕೆ-ಬೆದರಿಕೆಯ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ವಚನಾನಂದ ಸ್ವಾಮಿ

ನಾವಿರೋದೆ ಹೀಗೆ ಕಣ್ರಿ: ಬೇಡಿಕೆ-ಬೆದರಿಕೆಯ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ವಚನಾನಂದ ಸ್ವಾಮಿ

Suvarna News   | Asianet News
Published : Jan 15, 2020, 04:33 PM ISTUpdated : Jan 15, 2020, 06:27 PM IST

ಹರಜಾತ್ರೆಯಲ್ಲಿ ಸಿಎಂ- ವಚನಾನಂದ ಸ್ವಾಮೀಜಿ ನಡುವೆ ಮಾತಿನ ಚಕಮಕಿ; ತನ್ನ ನಡೆಯನ್ನು ಸಮರ್ಥಿಸಿಕೊಂಡ ಸ್ವಾಮೀಜಿ; ಮನವಿ ಮಾಡಿದ್ರೂ ಪ್ರಯೋಜನ ಆಗಿಲ್ಲ, ಅದಕ್ಕೆ ಬಹಿರಂಗವಾಗಿ ಹೇಳ್ಬೇಕಾಯಿತು.

ದಾವಣಗೆರೆ (ಜ.15):  ವಚನಾನಂದ ಸ್ವಾಮೀಜಿ  ಬೇಡಿಕೆ ಮತ್ತು ಬಿ.ಎಸ್. ಯಡಿಯೂರಪ್ಪ ರಿಯಾಕ್ಷನ್ ರಾಜ್ಯ ರಾಜಕಾರಣದಲ್ಲಿ ಬಿಸಿಬಿಸಿ ಚರ್ಚೆಯನ್ನು ಹುಟ್ಟುಹಾಕಿದೆ. ಪಂಚಮಸಾಲಿ ಶ್ರೀಗಳ ನಡೆಗೆ ಒಂದು ಕಡೆ ಮೆಚ್ಚುಗೆ ವ್ಯಕ್ತವಾದರೆ ಇನ್ನೊಂದು ಕಡೆ  ಟೀಕೆಗಳು ಕೇಳಿಬಂದಿವೆ.

ಈ  ಬಗ್ಗೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ವಚನಾನಂದ ಸ್ವಾಮೀಜಿ, ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅದರ ಹಿಂದಿನ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!