Pancharatna Yatre: ಪಂಚರತ್ನ ಯಾತ್ರೆಗೆ ನಾನು ನಯಾಪೈಸೆ ಕೊಟ್ಟಿಲ್ಲ: ಸಿ.ಪಿ.ವೈಗೆ ಕುಮಾರಸ್ವಾಮಿ ತಿರುಗೇಟು

Pancharatna Yatre: ಪಂಚರತ್ನ ಯಾತ್ರೆಗೆ ನಾನು ನಯಾಪೈಸೆ ಕೊಟ್ಟಿಲ್ಲ: ಸಿ.ಪಿ.ವೈಗೆ ಕುಮಾರಸ್ವಾಮಿ ತಿರುಗೇಟು

Published : Dec 23, 2022, 05:43 PM IST

ಪಂಚರತ್ನ ಯಾತ್ರೆಗೆ ದುಡ್ಡು ಎಲ್ಲಿಂದ ಬಂತು ಎಂದು ಪ್ರಶ್ನಿಸಿದ ಸಿ.ಪಿ ಯೋಗೇಶ್ವರ್'ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜಕಾರಣಿಗಳ ನಡುವೆ ಏಟು-ತಿರುಗೇಟುಗಳ ಸಹ ಶುರುವಾಗಿವೆ. ನಾನು ಅಕ್ರಮವಾಗಿ  ಯಾವುದೇ ಹಣ ಸಂಪಾದಿಸಿಲ್ಲ ಎಂದು ಮಾಜಿ ಸಚಿವ ಯೋಗೇಶ್ವರ್‌ಗೆ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ. ನಾನು ಪಂಚರತ್ನ ಕಾರ್ಯಕ್ರಮಕ್ಕೆ ಒಂದು ನಯಾ ಪೈಸೆ ಕೊಟ್ಟಿಲ್ಲ. ಕಾರ್ಯಕರ್ತರು ಹಾಗೂ ಶಾಸಕರು ಹಣ ಖರ್ಚು ಮಾಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ನಾಡಿನ ಜನತೆ ಪಂಚರತ್ನ ಯಾತ್ರೆ ಬಗ್ಗೆ ಮಾತಾಡ್ತಿದ್ದಾರೆ, ಕಾರ್ಯಕರ್ತರ ಜೊತೆ ಜನತೆಯೂ ಭಾಗವಹಿಸಿದ್ದಾರೆ. ನನ್ನ ಹೋರಾಟಕ್ಕೆ ಜನರು ರೈತರು ಬೆಂಬಲ ಕೊಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸತೀಶ್‌ ಜಾರಕಿಹೊಳಿಯವರು ನಮ್ಮ ಸಮಾಜದ ವಿರೋಧಿ ಅಲ್ಲ: ಮರಾಠಾ ಸಮಾಜದ ಮು ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more