Pancharatna Yatre: ಪಂಚರತ್ನ ಯಾತ್ರೆಗೆ ನಾನು ನಯಾಪೈಸೆ ಕೊಟ್ಟಿಲ್ಲ: ಸಿ.ಪಿ.ವೈಗೆ ಕುಮಾರಸ್ವಾಮಿ ತಿರುಗೇಟು

Pancharatna Yatre: ಪಂಚರತ್ನ ಯಾತ್ರೆಗೆ ನಾನು ನಯಾಪೈಸೆ ಕೊಟ್ಟಿಲ್ಲ: ಸಿ.ಪಿ.ವೈಗೆ ಕುಮಾರಸ್ವಾಮಿ ತಿರುಗೇಟು

Published : Dec 23, 2022, 05:43 PM IST

ಪಂಚರತ್ನ ಯಾತ್ರೆಗೆ ದುಡ್ಡು ಎಲ್ಲಿಂದ ಬಂತು ಎಂದು ಪ್ರಶ್ನಿಸಿದ ಸಿ.ಪಿ ಯೋಗೇಶ್ವರ್'ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜಕಾರಣಿಗಳ ನಡುವೆ ಏಟು-ತಿರುಗೇಟುಗಳ ಸಹ ಶುರುವಾಗಿವೆ. ನಾನು ಅಕ್ರಮವಾಗಿ  ಯಾವುದೇ ಹಣ ಸಂಪಾದಿಸಿಲ್ಲ ಎಂದು ಮಾಜಿ ಸಚಿವ ಯೋಗೇಶ್ವರ್‌ಗೆ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ. ನಾನು ಪಂಚರತ್ನ ಕಾರ್ಯಕ್ರಮಕ್ಕೆ ಒಂದು ನಯಾ ಪೈಸೆ ಕೊಟ್ಟಿಲ್ಲ. ಕಾರ್ಯಕರ್ತರು ಹಾಗೂ ಶಾಸಕರು ಹಣ ಖರ್ಚು ಮಾಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ನಾಡಿನ ಜನತೆ ಪಂಚರತ್ನ ಯಾತ್ರೆ ಬಗ್ಗೆ ಮಾತಾಡ್ತಿದ್ದಾರೆ, ಕಾರ್ಯಕರ್ತರ ಜೊತೆ ಜನತೆಯೂ ಭಾಗವಹಿಸಿದ್ದಾರೆ. ನನ್ನ ಹೋರಾಟಕ್ಕೆ ಜನರು ರೈತರು ಬೆಂಬಲ ಕೊಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸತೀಶ್‌ ಜಾರಕಿಹೊಳಿಯವರು ನಮ್ಮ ಸಮಾಜದ ವಿರೋಧಿ ಅಲ್ಲ: ಮರಾಠಾ ಸಮಾಜದ ಮು ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more