Party Rouds: ಪದ್ಮನಾಭನಗರ ಅಥವಾ ಚನ್ನಪಟ್ಟಣ ಎಲ್ಲಿಂದ ಕಣಕ್ಕಿಳಿತಾರೆ ಮೋಹಕ ತಾರೆ ರಮ್ಯಾ!

Party Rouds: ಪದ್ಮನಾಭನಗರ ಅಥವಾ ಚನ್ನಪಟ್ಟಣ ಎಲ್ಲಿಂದ ಕಣಕ್ಕಿಳಿತಾರೆ ಮೋಹಕ ತಾರೆ ರಮ್ಯಾ!

Published : Mar 20, 2023, 10:01 PM IST

ಮೋಹಕ ತಾರೆ ರಮ್ಯಾ ಮತ್ತೆ ಪಾಲಿಟಿಕ್ಸ್‌ ಬರ್ತಾರೆ ಎನ್ನುವ ವರದಿಗಳು ಬಂದಿವೆ. ಮೂಲಗಳ ಪ್ರಕಾರ, ಪದ್ಮನಾಭನಗರ ಅಥವಾ ಚನ್ನಪಟ್ಟಣದಲ್ಲಿ ರಮ್ಯಾ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. 

ಬೆಂಗಳೂರು (ಮಾ.20): ಮೋಹಕ ತಾರೆ ರಮ್ಯಾ ಮತ್ತೆ ಪಾಲಿಟಿಕ್ಸ್‌ ಬರ್ತಾರೆ ಎನ್ನುವ ವರದಿಗಳು ಬಂದಿವೆ. ಮೂಲಗಳ ಪ್ರಕಾರ, ಪದ್ಮನಾಭನಗರ ಅಥವಾ ಚನ್ನಪಟ್ಟಣದಲ್ಲಿ ರಮ್ಯಾ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪದ್ಮನಾಭನಗರದಲ್ಲಿ ಪ್ರಸ್ತುತ ಬಿಜೆಪಿಯ ಆರ್‌.ಅಶೋಕ್‌ ಶಾಸಕರಾಗಿದ್ದಾರೆ. ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಣಕ್ಕಿಳಿಯುವ ಸೂಚನೆ ಇದೆ. ರಮ್ಯಾ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಇನ್ನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮುಖ್ಯಮಂತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಠಕ್ಕರ್‌ ಕೊಡಲು ಹಾಗೂ ಒಕ್ಕಲಿಗ ಮತಗಳನ್ನು ಸೆಳೆಯಲು ರಮ್ಯಾ ಅವರನ್ನು ಸ್ಪರ್ಧೆಗಿಳಿಸಲು ಚಿಂತನೆ ಮಾಡಲಾಗಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚೆಯನ್ನು ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಕುರಿತು ಅಂತಿಮ‌ ನಿರ್ಧಾರಗಳು ಪ್ರಕಟವಾಗಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more