Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Published : Apr 12, 2023, 08:29 PM IST

ಅಥಣಿಯಿಂದ ಬಿಜೆಪಿ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಕೈವಾಡವಿದೆ ಎನ್ನುವ ಅರ್ಥದಲ್ಲಿ ಇಂದು ಲಕ್ಷ್ಮಣ್‌ ಸವದಿ ಮಾತನಾಡಿದ್ದಾರೆ. ಟಿಕೆಟ್‌ ಕೈತಪ್ಪಿದ್ದಕ್ಕೆ ಸಿಟ್ಟಾಗಿರುವ ಸವದಿ ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
 

ಬೆಂಗಳೂರು (ಏ.12): ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿಗೆ ಅಥಣಿ ಟಿಕೆಟ್‌ ಮಿಸ್‌ ಆಗಿದೆ. ಅಥಣಿಯಿಂದ ಬಿಜೆಪಿ ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮಣ್‌ ಸವದಿ, ನೇರವಾಗಿ ಸಿಎಂ ವಿರುದ್ಧವೇ ಕಿಡಿಕಾರಿದರು.

ತಮಗೆ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಪಾತ್ರವೇ ಹೆಚ್ಚಾಗಿರುವಂತೆ ಕಾಣುತ್ತಿದೆ ಎಂದು ಅವರು ಟಾಂಗ್‌ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ನಾನು ಈಗಾಗಲೇ ಸವದಿ ಅವರೊಂದಿಗೆ ಮಾತನಾಡಿದ್ದೇನೆ. ಏನೋ ಟಿಕೆಟ್‌ ತಪ್ಪಿದ ಬೇಸರದಲ್ಲಿ ಈ ಮಾತುಗಳಲ್ಲಿ ಆಡಿದ್ದಾರೆ. ಅವರಿಗೆ ಸಮಾಧಾನ ಮಾಡುವೆ ಎಂದು ಹೇಳಿದ್ದಾರೆ.

Party Rounds: ವಿಧಾನಸಭೆ ಚುನಾವಣೆಗೆ ಬಿಜೆಪಿ ಕಲಿಗಳು ರೆಡಿ!

ಇನ್ನೊಂದೆಡೆ ಅಥಣಿ ಟಿಕೆಟ್‌ ಪಡೆದಿರುವ ಮಹೇಶ್‌ ಕುಮಟಳ್ಳಿ, ಸವದಿ ರಾಜೀನಾಮೆ ನೀಡಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದರೆ, ಹಾಗೇನಾದರೂ ಸವದಿ ಕಾಂಗ್ರೆಸ್‌ಗೆ ಬಂದರೆ ಅವರಿಗೆ ಸ್ವಾಗತಿಸುವುದಾಗಿ ರಾಜು ಕಾಗೆ ಹೇಳಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more