Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Published : Apr 12, 2023, 08:29 PM IST

ಅಥಣಿಯಿಂದ ಬಿಜೆಪಿ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಕೈವಾಡವಿದೆ ಎನ್ನುವ ಅರ್ಥದಲ್ಲಿ ಇಂದು ಲಕ್ಷ್ಮಣ್‌ ಸವದಿ ಮಾತನಾಡಿದ್ದಾರೆ. ಟಿಕೆಟ್‌ ಕೈತಪ್ಪಿದ್ದಕ್ಕೆ ಸಿಟ್ಟಾಗಿರುವ ಸವದಿ ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
 

ಬೆಂಗಳೂರು (ಏ.12): ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿಗೆ ಅಥಣಿ ಟಿಕೆಟ್‌ ಮಿಸ್‌ ಆಗಿದೆ. ಅಥಣಿಯಿಂದ ಬಿಜೆಪಿ ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮಣ್‌ ಸವದಿ, ನೇರವಾಗಿ ಸಿಎಂ ವಿರುದ್ಧವೇ ಕಿಡಿಕಾರಿದರು.

ತಮಗೆ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಪಾತ್ರವೇ ಹೆಚ್ಚಾಗಿರುವಂತೆ ಕಾಣುತ್ತಿದೆ ಎಂದು ಅವರು ಟಾಂಗ್‌ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ನಾನು ಈಗಾಗಲೇ ಸವದಿ ಅವರೊಂದಿಗೆ ಮಾತನಾಡಿದ್ದೇನೆ. ಏನೋ ಟಿಕೆಟ್‌ ತಪ್ಪಿದ ಬೇಸರದಲ್ಲಿ ಈ ಮಾತುಗಳಲ್ಲಿ ಆಡಿದ್ದಾರೆ. ಅವರಿಗೆ ಸಮಾಧಾನ ಮಾಡುವೆ ಎಂದು ಹೇಳಿದ್ದಾರೆ.

Party Rounds: ವಿಧಾನಸಭೆ ಚುನಾವಣೆಗೆ ಬಿಜೆಪಿ ಕಲಿಗಳು ರೆಡಿ!

ಇನ್ನೊಂದೆಡೆ ಅಥಣಿ ಟಿಕೆಟ್‌ ಪಡೆದಿರುವ ಮಹೇಶ್‌ ಕುಮಟಳ್ಳಿ, ಸವದಿ ರಾಜೀನಾಮೆ ನೀಡಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದರೆ, ಹಾಗೇನಾದರೂ ಸವದಿ ಕಾಂಗ್ರೆಸ್‌ಗೆ ಬಂದರೆ ಅವರಿಗೆ ಸ್ವಾಗತಿಸುವುದಾಗಿ ರಾಜು ಕಾಗೆ ಹೇಳಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more