Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Published : Apr 12, 2023, 08:29 PM IST

ಅಥಣಿಯಿಂದ ಬಿಜೆಪಿ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಕೈವಾಡವಿದೆ ಎನ್ನುವ ಅರ್ಥದಲ್ಲಿ ಇಂದು ಲಕ್ಷ್ಮಣ್‌ ಸವದಿ ಮಾತನಾಡಿದ್ದಾರೆ. ಟಿಕೆಟ್‌ ಕೈತಪ್ಪಿದ್ದಕ್ಕೆ ಸಿಟ್ಟಾಗಿರುವ ಸವದಿ ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
 

ಬೆಂಗಳೂರು (ಏ.12): ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿಗೆ ಅಥಣಿ ಟಿಕೆಟ್‌ ಮಿಸ್‌ ಆಗಿದೆ. ಅಥಣಿಯಿಂದ ಬಿಜೆಪಿ ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮಣ್‌ ಸವದಿ, ನೇರವಾಗಿ ಸಿಎಂ ವಿರುದ್ಧವೇ ಕಿಡಿಕಾರಿದರು.

ತಮಗೆ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಪಾತ್ರವೇ ಹೆಚ್ಚಾಗಿರುವಂತೆ ಕಾಣುತ್ತಿದೆ ಎಂದು ಅವರು ಟಾಂಗ್‌ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ನಾನು ಈಗಾಗಲೇ ಸವದಿ ಅವರೊಂದಿಗೆ ಮಾತನಾಡಿದ್ದೇನೆ. ಏನೋ ಟಿಕೆಟ್‌ ತಪ್ಪಿದ ಬೇಸರದಲ್ಲಿ ಈ ಮಾತುಗಳಲ್ಲಿ ಆಡಿದ್ದಾರೆ. ಅವರಿಗೆ ಸಮಾಧಾನ ಮಾಡುವೆ ಎಂದು ಹೇಳಿದ್ದಾರೆ.

Party Rounds: ವಿಧಾನಸಭೆ ಚುನಾವಣೆಗೆ ಬಿಜೆಪಿ ಕಲಿಗಳು ರೆಡಿ!

ಇನ್ನೊಂದೆಡೆ ಅಥಣಿ ಟಿಕೆಟ್‌ ಪಡೆದಿರುವ ಮಹೇಶ್‌ ಕುಮಟಳ್ಳಿ, ಸವದಿ ರಾಜೀನಾಮೆ ನೀಡಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದರೆ, ಹಾಗೇನಾದರೂ ಸವದಿ ಕಾಂಗ್ರೆಸ್‌ಗೆ ಬಂದರೆ ಅವರಿಗೆ ಸ್ವಾಗತಿಸುವುದಾಗಿ ರಾಜು ಕಾಗೆ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more