Party Rounds: ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಅಮಿತ್‌ ಶಾ ಎಕ್ಸ್‌ಕ್ಲೂಸಿವ್‌ ಸಂದರ್ಶನ!

Party Rounds: ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಅಮಿತ್‌ ಶಾ ಎಕ್ಸ್‌ಕ್ಲೂಸಿವ್‌ ಸಂದರ್ಶನ!

Published : Apr 25, 2023, 08:20 PM IST

ಯಾದಗಿರಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಜ್ಯದಲ್ಲಿ ಬಿಜೆಇ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

ಯಾದಗಿರಿ (ಏ.25): ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಇದರಲಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯಾದಗಿರಿಯಲ್ಲಿ ನಡೆದ ಚುನಾವಣಾ ಪ್ರಚಾರದ ರೋಡ್‌ ಶೋ ವೇಳೆ ಹೇಳಿದ್ದಾರೆ. ನಮ್ಮ ಪ್ರತಿನಿಧಿ ಆನಂದ್‌ ಬೈದನಮನೆ ಅವರಿಗೆ ನೀಡಿದ ಎಕ್ಲೂಸಿವ್‌ ಸಂದರ್ಶನದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಬಗ್ಗೆ ಮಾತನಾಡಿದರು.  ರಾಜ್ಯದಲ್ಲಿ ಬಿಜೆಪಿ ಪರ ಅಲೆ ಸೃಷ್ಟಿಯಾಗಿದೆ. ಗೆಲುವಿನ ಭರವಸೆ ಖಂಡಿತಾ ನಮಗಿದೆ. ಮುಂದಿನ ಸಿಎಂ ಯಾರು ಅನ್ನೋ ಪ್ರಶ್ನೆಗೆ ನಮಗೆ ಉದ್ಭವವಾಗೋದಿಲ್ಲ. ಮುಸ್ಲಿಂ ಮೀಸಲಾತಿ ಅನ್ನೋದು ಸಂವಿಧಾನ ವಿರೋಧಿ ಅದನ್ನು ನಾವು ತೆಗೆದುಹಾಕಿದ್ದೇವೆ ಎಂದು ಅಮಿತ್‌ ಶಾ ಈ ವೇಳೆ ಹೇಳಿದ್ದಾರೆ.

ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more