Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ  ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

Published : May 23, 2023, 08:05 PM IST

ಸಚಿವ ಸಂಪುಟ ವಿಸ್ತರಣೆ ಕಗ್ಗಂಟು ಇನ್ನೂ ಮುಂದುವರಿಯುತ್ತಾ? ಸಿದ್ದರಾಮಯ್ಯ ಲೆಕ್ಕಾಚಾರ ಏನು? ಡಿಕೆಶಿ ಪ್ರತಿತಂತ್ರ ಏನು?

ಬೆಂಗಳೂರು (ಮೇ.23): ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಾಳೆ ದೆಹಲಿಗೆ ತೆರಳಲಿದ್ದಾರೆ. ಇದರ ಒಟ್ಟಾರೆ ಉದ್ದೇಶ ಸಂಪುಟ ವಿಸ್ತರಣೆ. ಕಾಂಗ್ರೆಸ್‌ನ ಜೋಡೆತ್ತು ಸರ್ಕಾರಕ್ಕೆ ಇರುವ ಮುಂದಿನ ಸವಾಲು ಸಂಪುಟ ವಿಸ್ತರಣೆ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಇಬ್ಬರೂ ಕೂಡ ತಮ್ಮ ಬಣದ ಶಾಸಕರಿಗೆ ಹೆಚ್ಚಿನ ಸಚಿವ ಸ್ಥಾನ ಪಡೆದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದರ ನಡುವೆ ಸಿದ್ಧರಾಮೋತ್ಸವದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದವರಿಗೆ ಮಂತ್ರಿಗಿರಿ ಸಿಗುತ್ತಾ ಎನ್ನುವ ಪ್ರಶ್ನೆ ಕೂಡ ಎದ್ದಿದೆ. ಇನ್ನೊಂದೆಡೆ ಡಿಕೆಶಿ, ತಮ್ಮ ಜೊತೆಗಿದ್ದವರಿಗೆ ಮಂತ್ರಿಗಿರಿ ನೀಡಲು ದೊಡ್ಡ ಪ್ಲ್ಯಾನ್‌ ಮಾಡುತ್ತಿದ್ದಾರೆ.

ಕಾಂಗ್ರೆಸ್‌ ಒಗ್ಗಟ್ಟಿಗೆ ಬೆಂಕಿಯಿಟ್ಟ ಎಂ.ಬಿ. ಪಾಟೀಲ್‌: ಪವರ್‌ ಶೇರಿಂಗ್‌ ಹೇಳಿಕೆ ರಹಸ್ಯವೇನು?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more