Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ  ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

Published : May 23, 2023, 08:05 PM IST

ಸಚಿವ ಸಂಪುಟ ವಿಸ್ತರಣೆ ಕಗ್ಗಂಟು ಇನ್ನೂ ಮುಂದುವರಿಯುತ್ತಾ? ಸಿದ್ದರಾಮಯ್ಯ ಲೆಕ್ಕಾಚಾರ ಏನು? ಡಿಕೆಶಿ ಪ್ರತಿತಂತ್ರ ಏನು?

ಬೆಂಗಳೂರು (ಮೇ.23): ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಾಳೆ ದೆಹಲಿಗೆ ತೆರಳಲಿದ್ದಾರೆ. ಇದರ ಒಟ್ಟಾರೆ ಉದ್ದೇಶ ಸಂಪುಟ ವಿಸ್ತರಣೆ. ಕಾಂಗ್ರೆಸ್‌ನ ಜೋಡೆತ್ತು ಸರ್ಕಾರಕ್ಕೆ ಇರುವ ಮುಂದಿನ ಸವಾಲು ಸಂಪುಟ ವಿಸ್ತರಣೆ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಇಬ್ಬರೂ ಕೂಡ ತಮ್ಮ ಬಣದ ಶಾಸಕರಿಗೆ ಹೆಚ್ಚಿನ ಸಚಿವ ಸ್ಥಾನ ಪಡೆದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದರ ನಡುವೆ ಸಿದ್ಧರಾಮೋತ್ಸವದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದವರಿಗೆ ಮಂತ್ರಿಗಿರಿ ಸಿಗುತ್ತಾ ಎನ್ನುವ ಪ್ರಶ್ನೆ ಕೂಡ ಎದ್ದಿದೆ. ಇನ್ನೊಂದೆಡೆ ಡಿಕೆಶಿ, ತಮ್ಮ ಜೊತೆಗಿದ್ದವರಿಗೆ ಮಂತ್ರಿಗಿರಿ ನೀಡಲು ದೊಡ್ಡ ಪ್ಲ್ಯಾನ್‌ ಮಾಡುತ್ತಿದ್ದಾರೆ.

ಕಾಂಗ್ರೆಸ್‌ ಒಗ್ಗಟ್ಟಿಗೆ ಬೆಂಕಿಯಿಟ್ಟ ಎಂ.ಬಿ. ಪಾಟೀಲ್‌: ಪವರ್‌ ಶೇರಿಂಗ್‌ ಹೇಳಿಕೆ ರಹಸ್ಯವೇನು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more