Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ  ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

Published : May 23, 2023, 08:05 PM IST

ಸಚಿವ ಸಂಪುಟ ವಿಸ್ತರಣೆ ಕಗ್ಗಂಟು ಇನ್ನೂ ಮುಂದುವರಿಯುತ್ತಾ? ಸಿದ್ದರಾಮಯ್ಯ ಲೆಕ್ಕಾಚಾರ ಏನು? ಡಿಕೆಶಿ ಪ್ರತಿತಂತ್ರ ಏನು?

ಬೆಂಗಳೂರು (ಮೇ.23): ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಾಳೆ ದೆಹಲಿಗೆ ತೆರಳಲಿದ್ದಾರೆ. ಇದರ ಒಟ್ಟಾರೆ ಉದ್ದೇಶ ಸಂಪುಟ ವಿಸ್ತರಣೆ. ಕಾಂಗ್ರೆಸ್‌ನ ಜೋಡೆತ್ತು ಸರ್ಕಾರಕ್ಕೆ ಇರುವ ಮುಂದಿನ ಸವಾಲು ಸಂಪುಟ ವಿಸ್ತರಣೆ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಇಬ್ಬರೂ ಕೂಡ ತಮ್ಮ ಬಣದ ಶಾಸಕರಿಗೆ ಹೆಚ್ಚಿನ ಸಚಿವ ಸ್ಥಾನ ಪಡೆದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದರ ನಡುವೆ ಸಿದ್ಧರಾಮೋತ್ಸವದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದವರಿಗೆ ಮಂತ್ರಿಗಿರಿ ಸಿಗುತ್ತಾ ಎನ್ನುವ ಪ್ರಶ್ನೆ ಕೂಡ ಎದ್ದಿದೆ. ಇನ್ನೊಂದೆಡೆ ಡಿಕೆಶಿ, ತಮ್ಮ ಜೊತೆಗಿದ್ದವರಿಗೆ ಮಂತ್ರಿಗಿರಿ ನೀಡಲು ದೊಡ್ಡ ಪ್ಲ್ಯಾನ್‌ ಮಾಡುತ್ತಿದ್ದಾರೆ.

ಕಾಂಗ್ರೆಸ್‌ ಒಗ್ಗಟ್ಟಿಗೆ ಬೆಂಕಿಯಿಟ್ಟ ಎಂ.ಬಿ. ಪಾಟೀಲ್‌: ಪವರ್‌ ಶೇರಿಂಗ್‌ ಹೇಳಿಕೆ ರಹಸ್ಯವೇನು?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more