Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ  ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

Published : May 23, 2023, 08:05 PM IST

ಸಚಿವ ಸಂಪುಟ ವಿಸ್ತರಣೆ ಕಗ್ಗಂಟು ಇನ್ನೂ ಮುಂದುವರಿಯುತ್ತಾ? ಸಿದ್ದರಾಮಯ್ಯ ಲೆಕ್ಕಾಚಾರ ಏನು? ಡಿಕೆಶಿ ಪ್ರತಿತಂತ್ರ ಏನು?

ಬೆಂಗಳೂರು (ಮೇ.23): ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಾಳೆ ದೆಹಲಿಗೆ ತೆರಳಲಿದ್ದಾರೆ. ಇದರ ಒಟ್ಟಾರೆ ಉದ್ದೇಶ ಸಂಪುಟ ವಿಸ್ತರಣೆ. ಕಾಂಗ್ರೆಸ್‌ನ ಜೋಡೆತ್ತು ಸರ್ಕಾರಕ್ಕೆ ಇರುವ ಮುಂದಿನ ಸವಾಲು ಸಂಪುಟ ವಿಸ್ತರಣೆ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಇಬ್ಬರೂ ಕೂಡ ತಮ್ಮ ಬಣದ ಶಾಸಕರಿಗೆ ಹೆಚ್ಚಿನ ಸಚಿವ ಸ್ಥಾನ ಪಡೆದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದರ ನಡುವೆ ಸಿದ್ಧರಾಮೋತ್ಸವದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದವರಿಗೆ ಮಂತ್ರಿಗಿರಿ ಸಿಗುತ್ತಾ ಎನ್ನುವ ಪ್ರಶ್ನೆ ಕೂಡ ಎದ್ದಿದೆ. ಇನ್ನೊಂದೆಡೆ ಡಿಕೆಶಿ, ತಮ್ಮ ಜೊತೆಗಿದ್ದವರಿಗೆ ಮಂತ್ರಿಗಿರಿ ನೀಡಲು ದೊಡ್ಡ ಪ್ಲ್ಯಾನ್‌ ಮಾಡುತ್ತಿದ್ದಾರೆ.

ಕಾಂಗ್ರೆಸ್‌ ಒಗ್ಗಟ್ಟಿಗೆ ಬೆಂಕಿಯಿಟ್ಟ ಎಂ.ಬಿ. ಪಾಟೀಲ್‌: ಪವರ್‌ ಶೇರಿಂಗ್‌ ಹೇಳಿಕೆ ರಹಸ್ಯವೇನು?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more