ವಿಧಾನಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

ವಿಧಾನಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

Published : Jul 15, 2023, 07:59 PM IST

ಕಾಂಗ್ರೆಸ್‌ ಸರ್ಕಾರದ ಅದ್ಭುತ ಗೆಲುವು, ನಂತರದ ಸರ್ಕಾರ-ಸಂಪುಟ ರಚನೆ, ಗ್ಯಾರಂಟಿ ಯೋಜನೆ, ಬಳಿಕ ಅಧಿವೇಶನ ಈ ಎಲ್ಲಾ ಘಟನೆಗಳಿಂದ ಒಬ್ಬ ಕಾಂಗ್ರೆಸ್‌ ನಾಯಕ ಕಾಣೆಯಾಗಿದ್ದಾರೆ. ವಿಧಾನ ಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಬಿಕೆ ಹರಿಪ್ರಸಾದ್‌ ಈಗ ಫುಲ್‌ ಸೈಲೆಂಟ್‌ ಆಗಿದ್ದಾರೆ.
 

ಬೆಂಗಳೂರು (ಜು.15): ರಾಜ್ಯ ರಾಜಕಾರಣದಲ್ಲಿ ಏನೋ ಹೊಸದಾದ ಬೆಳವಣಿಗೆ ನಡೆಯುತ್ತಿದೆ. ಚುನಾವಣೆಗಳು ಆಯ್ತು, ಹೊಸ ಸರ್ಕಾರ, ಸಂಪುಟ ಬಂದಾಯ್ತು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆದ್ರು, ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ.

ಈ ಎಲ್ಲದರ ನಡುವೆ ಒಬ್ಬ ವ್ಯಕ್ತಿ ಬಹಳ ಮಿಸ್ಸಿಂಗ್ ಅನಿಸುತ್ತಿದೆ. ವಿಧಾನಪರಿಷತ್‌ನ ಸಭಾನಾಯಕರಾಗಿದ್ದ ಬಿಕೆ ಹರಿಪ್ರಸಾದ್‌ ಎಲ್ಲಿ ಹೋದರು ಎನ್ನುವ ಕುತೂಹಲ ಎಲ್ಲರಲ್ಲಿದೆ. ಸಚಿವ ಸ್ಥಾನ ತಪ್ಪಿದ ಹಿನ್ನಲೆಯಲ್ಲಿ ಹರಿಪ್ರಸಾದ್‌ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

ಅದರೊಂದಿಗೆ ಪರಿಷತ್‌ ಕಲಾಪಗಳಿಗೂ ಅವರು ಗೈರಾಗುತ್ತಿದ್ದಾರೆ. ಬಿಜೆಪಿಯನ್ನು ಟೀಕೆ ಮಾಡುವಾಗ ಉಗ್ರ ಹೇಳಿಕೆಗಳಿಂದ ಮೊದಲ ಸಾಲಿನಲ್ಲಿ ನಿಲ್ಲುತ್ತಿದ್ದ ಬಿಕೆ ಹರಿಪ್ರಸಾದ್‌ ಮೌನ ಎಷ್ಟು ಪರಿಣಾಮಕಾರಿಯಾಗಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more