ವಿಧಾನಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

ವಿಧಾನಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

Published : Jul 15, 2023, 07:59 PM IST

ಕಾಂಗ್ರೆಸ್‌ ಸರ್ಕಾರದ ಅದ್ಭುತ ಗೆಲುವು, ನಂತರದ ಸರ್ಕಾರ-ಸಂಪುಟ ರಚನೆ, ಗ್ಯಾರಂಟಿ ಯೋಜನೆ, ಬಳಿಕ ಅಧಿವೇಶನ ಈ ಎಲ್ಲಾ ಘಟನೆಗಳಿಂದ ಒಬ್ಬ ಕಾಂಗ್ರೆಸ್‌ ನಾಯಕ ಕಾಣೆಯಾಗಿದ್ದಾರೆ. ವಿಧಾನ ಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಬಿಕೆ ಹರಿಪ್ರಸಾದ್‌ ಈಗ ಫುಲ್‌ ಸೈಲೆಂಟ್‌ ಆಗಿದ್ದಾರೆ.
 

ಬೆಂಗಳೂರು (ಜು.15): ರಾಜ್ಯ ರಾಜಕಾರಣದಲ್ಲಿ ಏನೋ ಹೊಸದಾದ ಬೆಳವಣಿಗೆ ನಡೆಯುತ್ತಿದೆ. ಚುನಾವಣೆಗಳು ಆಯ್ತು, ಹೊಸ ಸರ್ಕಾರ, ಸಂಪುಟ ಬಂದಾಯ್ತು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆದ್ರು, ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ.

ಈ ಎಲ್ಲದರ ನಡುವೆ ಒಬ್ಬ ವ್ಯಕ್ತಿ ಬಹಳ ಮಿಸ್ಸಿಂಗ್ ಅನಿಸುತ್ತಿದೆ. ವಿಧಾನಪರಿಷತ್‌ನ ಸಭಾನಾಯಕರಾಗಿದ್ದ ಬಿಕೆ ಹರಿಪ್ರಸಾದ್‌ ಎಲ್ಲಿ ಹೋದರು ಎನ್ನುವ ಕುತೂಹಲ ಎಲ್ಲರಲ್ಲಿದೆ. ಸಚಿವ ಸ್ಥಾನ ತಪ್ಪಿದ ಹಿನ್ನಲೆಯಲ್ಲಿ ಹರಿಪ್ರಸಾದ್‌ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

ಅದರೊಂದಿಗೆ ಪರಿಷತ್‌ ಕಲಾಪಗಳಿಗೂ ಅವರು ಗೈರಾಗುತ್ತಿದ್ದಾರೆ. ಬಿಜೆಪಿಯನ್ನು ಟೀಕೆ ಮಾಡುವಾಗ ಉಗ್ರ ಹೇಳಿಕೆಗಳಿಂದ ಮೊದಲ ಸಾಲಿನಲ್ಲಿ ನಿಲ್ಲುತ್ತಿದ್ದ ಬಿಕೆ ಹರಿಪ್ರಸಾದ್‌ ಮೌನ ಎಷ್ಟು ಪರಿಣಾಮಕಾರಿಯಾಗಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more