ವಿಧಾನಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

ವಿಧಾನಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

Published : Jul 15, 2023, 07:59 PM IST

ಕಾಂಗ್ರೆಸ್‌ ಸರ್ಕಾರದ ಅದ್ಭುತ ಗೆಲುವು, ನಂತರದ ಸರ್ಕಾರ-ಸಂಪುಟ ರಚನೆ, ಗ್ಯಾರಂಟಿ ಯೋಜನೆ, ಬಳಿಕ ಅಧಿವೇಶನ ಈ ಎಲ್ಲಾ ಘಟನೆಗಳಿಂದ ಒಬ್ಬ ಕಾಂಗ್ರೆಸ್‌ ನಾಯಕ ಕಾಣೆಯಾಗಿದ್ದಾರೆ. ವಿಧಾನ ಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಬಿಕೆ ಹರಿಪ್ರಸಾದ್‌ ಈಗ ಫುಲ್‌ ಸೈಲೆಂಟ್‌ ಆಗಿದ್ದಾರೆ.
 

ಬೆಂಗಳೂರು (ಜು.15): ರಾಜ್ಯ ರಾಜಕಾರಣದಲ್ಲಿ ಏನೋ ಹೊಸದಾದ ಬೆಳವಣಿಗೆ ನಡೆಯುತ್ತಿದೆ. ಚುನಾವಣೆಗಳು ಆಯ್ತು, ಹೊಸ ಸರ್ಕಾರ, ಸಂಪುಟ ಬಂದಾಯ್ತು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆದ್ರು, ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ.

ಈ ಎಲ್ಲದರ ನಡುವೆ ಒಬ್ಬ ವ್ಯಕ್ತಿ ಬಹಳ ಮಿಸ್ಸಿಂಗ್ ಅನಿಸುತ್ತಿದೆ. ವಿಧಾನಪರಿಷತ್‌ನ ಸಭಾನಾಯಕರಾಗಿದ್ದ ಬಿಕೆ ಹರಿಪ್ರಸಾದ್‌ ಎಲ್ಲಿ ಹೋದರು ಎನ್ನುವ ಕುತೂಹಲ ಎಲ್ಲರಲ್ಲಿದೆ. ಸಚಿವ ಸ್ಥಾನ ತಪ್ಪಿದ ಹಿನ್ನಲೆಯಲ್ಲಿ ಹರಿಪ್ರಸಾದ್‌ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

ಅದರೊಂದಿಗೆ ಪರಿಷತ್‌ ಕಲಾಪಗಳಿಗೂ ಅವರು ಗೈರಾಗುತ್ತಿದ್ದಾರೆ. ಬಿಜೆಪಿಯನ್ನು ಟೀಕೆ ಮಾಡುವಾಗ ಉಗ್ರ ಹೇಳಿಕೆಗಳಿಂದ ಮೊದಲ ಸಾಲಿನಲ್ಲಿ ನಿಲ್ಲುತ್ತಿದ್ದ ಬಿಕೆ ಹರಿಪ್ರಸಾದ್‌ ಮೌನ ಎಷ್ಟು ಪರಿಣಾಮಕಾರಿಯಾಗಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more