ವಿಧಾನಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

ವಿಧಾನಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

Published : Jul 15, 2023, 07:59 PM IST

ಕಾಂಗ್ರೆಸ್‌ ಸರ್ಕಾರದ ಅದ್ಭುತ ಗೆಲುವು, ನಂತರದ ಸರ್ಕಾರ-ಸಂಪುಟ ರಚನೆ, ಗ್ಯಾರಂಟಿ ಯೋಜನೆ, ಬಳಿಕ ಅಧಿವೇಶನ ಈ ಎಲ್ಲಾ ಘಟನೆಗಳಿಂದ ಒಬ್ಬ ಕಾಂಗ್ರೆಸ್‌ ನಾಯಕ ಕಾಣೆಯಾಗಿದ್ದಾರೆ. ವಿಧಾನ ಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಬಿಕೆ ಹರಿಪ್ರಸಾದ್‌ ಈಗ ಫುಲ್‌ ಸೈಲೆಂಟ್‌ ಆಗಿದ್ದಾರೆ.
 

ಬೆಂಗಳೂರು (ಜು.15): ರಾಜ್ಯ ರಾಜಕಾರಣದಲ್ಲಿ ಏನೋ ಹೊಸದಾದ ಬೆಳವಣಿಗೆ ನಡೆಯುತ್ತಿದೆ. ಚುನಾವಣೆಗಳು ಆಯ್ತು, ಹೊಸ ಸರ್ಕಾರ, ಸಂಪುಟ ಬಂದಾಯ್ತು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆದ್ರು, ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ.

ಈ ಎಲ್ಲದರ ನಡುವೆ ಒಬ್ಬ ವ್ಯಕ್ತಿ ಬಹಳ ಮಿಸ್ಸಿಂಗ್ ಅನಿಸುತ್ತಿದೆ. ವಿಧಾನಪರಿಷತ್‌ನ ಸಭಾನಾಯಕರಾಗಿದ್ದ ಬಿಕೆ ಹರಿಪ್ರಸಾದ್‌ ಎಲ್ಲಿ ಹೋದರು ಎನ್ನುವ ಕುತೂಹಲ ಎಲ್ಲರಲ್ಲಿದೆ. ಸಚಿವ ಸ್ಥಾನ ತಪ್ಪಿದ ಹಿನ್ನಲೆಯಲ್ಲಿ ಹರಿಪ್ರಸಾದ್‌ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

ಅದರೊಂದಿಗೆ ಪರಿಷತ್‌ ಕಲಾಪಗಳಿಗೂ ಅವರು ಗೈರಾಗುತ್ತಿದ್ದಾರೆ. ಬಿಜೆಪಿಯನ್ನು ಟೀಕೆ ಮಾಡುವಾಗ ಉಗ್ರ ಹೇಳಿಕೆಗಳಿಂದ ಮೊದಲ ಸಾಲಿನಲ್ಲಿ ನಿಲ್ಲುತ್ತಿದ್ದ ಬಿಕೆ ಹರಿಪ್ರಸಾದ್‌ ಮೌನ ಎಷ್ಟು ಪರಿಣಾಮಕಾರಿಯಾಗಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more