ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

Published : Jul 11, 2023, 11:58 PM IST

ಉಡುಪಿ-ಚಿಕ್ಕಮಗಳೂರಿನಿಂದ ಸಿ.ಟಿ. ರವಿ, ದಾವಣಗೆರೆಯಿಂದ ಎಂ.ಪಿ. ರೇಣುಕಾಚಾರ್ಯಗೆ ಲೋಕಸಭಾ ಟಿಕೆಟ್‌ ಸಿಗುತ್ತಾ?, ತುಮಕೂರಿನಲ್ಲಿ ಯಾರೆಲ್ಲಾ  ರೇಸ್‌ನಲ್ಲಿದ್ದಾರೆ?
 

ಬೆಂಗಳೂರು (ಜು.11): ಇನ್ನೊಂದು ಹತ್ತು ತಿಂಗಳಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆಯೆ ಫೀವರ್‌ ಆವರಿಸಲಿದೆ. ಇದರ ನಡುವೆ ಯಾವೆಲ್ಲಾ ಪಕ್ಷದಿಂದ ಯಾರಿಗೆಲ್ಲಾ ಟಿಕೆಟ್‌ ಸಿಗಬಹುದು ಎನ್ನುವ ಲೆಕ್ಕಾಚಾರಗಳೂ ಆರಂಭವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತಂತ ಹಲವು ವ್ಯಕ್ತಿಗಳು ವಿಧಾನಸಭಾ ಟಿಕೆಟ್‌ನ ಆಕಾಂಕ್ಷಿಯಾಗಿದ್ದಾರೆ. ಅದರಲ್ಲೂ ತುಮಕೂರು ಲೋಕಸಭಾ ಚುನಾವಣೆಗೆ ಭಾರೀ ಡಿಮ್ಯಾಂಡ್‌ ವ್ಯಕ್ತವಾಗಿದೆ. 

ಬಿಜೆಪಿಯ ಮಾಜಿ ಶಾಸಕ ಮಸಾಲೆ ಜಯರಾಂ ತುಮಕೂರಿನಿಂದ ಲೋಕಸಭಾ ಟಿಕೆಟ್‌ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ. ತುಮಕೂರು ಹಾಲಿ ಬಿಜೆಪಿ ಸಂಸದ ಬಸವರಾಜು ವಯಸ್ಸಿನ ಕಾರಣದಿಂದಾಗಿ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

News Hour: ಸದನದಲ್ಲಿ ಪ್ರತಿಧ್ವನಿಸಿದ ಜೈನಮುನಿ ಹತ್ಯೆ ಕೇಸ್‌!

ಇದರ ಬೆನ್ನಲ್ಲಿಯೇ ತುಮಕೂರು ಕ್ಷೇತ್ರದಿಂದ ಸೋಮಣ್ಣಗೆ ಟಿಕೆಟ್‌ ನೀಡಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಹಾಗೇನಾದರೂ ಟಿಕೆಟ್‌ ಸಿಕ್ಕಲ್ಲಿ ಕಾರ್ಯಕರ್ತರು ಅವರನ್ನು ಬೆಂಬಲಿಸಬೇಕು ಎಂದೂ ಮನವಿ ಮಾಡಿದ್ದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more