ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

Published : Jul 11, 2023, 11:58 PM IST

ಉಡುಪಿ-ಚಿಕ್ಕಮಗಳೂರಿನಿಂದ ಸಿ.ಟಿ. ರವಿ, ದಾವಣಗೆರೆಯಿಂದ ಎಂ.ಪಿ. ರೇಣುಕಾಚಾರ್ಯಗೆ ಲೋಕಸಭಾ ಟಿಕೆಟ್‌ ಸಿಗುತ್ತಾ?, ತುಮಕೂರಿನಲ್ಲಿ ಯಾರೆಲ್ಲಾ  ರೇಸ್‌ನಲ್ಲಿದ್ದಾರೆ?
 

ಬೆಂಗಳೂರು (ಜು.11): ಇನ್ನೊಂದು ಹತ್ತು ತಿಂಗಳಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆಯೆ ಫೀವರ್‌ ಆವರಿಸಲಿದೆ. ಇದರ ನಡುವೆ ಯಾವೆಲ್ಲಾ ಪಕ್ಷದಿಂದ ಯಾರಿಗೆಲ್ಲಾ ಟಿಕೆಟ್‌ ಸಿಗಬಹುದು ಎನ್ನುವ ಲೆಕ್ಕಾಚಾರಗಳೂ ಆರಂಭವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತಂತ ಹಲವು ವ್ಯಕ್ತಿಗಳು ವಿಧಾನಸಭಾ ಟಿಕೆಟ್‌ನ ಆಕಾಂಕ್ಷಿಯಾಗಿದ್ದಾರೆ. ಅದರಲ್ಲೂ ತುಮಕೂರು ಲೋಕಸಭಾ ಚುನಾವಣೆಗೆ ಭಾರೀ ಡಿಮ್ಯಾಂಡ್‌ ವ್ಯಕ್ತವಾಗಿದೆ. 

ಬಿಜೆಪಿಯ ಮಾಜಿ ಶಾಸಕ ಮಸಾಲೆ ಜಯರಾಂ ತುಮಕೂರಿನಿಂದ ಲೋಕಸಭಾ ಟಿಕೆಟ್‌ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ. ತುಮಕೂರು ಹಾಲಿ ಬಿಜೆಪಿ ಸಂಸದ ಬಸವರಾಜು ವಯಸ್ಸಿನ ಕಾರಣದಿಂದಾಗಿ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

News Hour: ಸದನದಲ್ಲಿ ಪ್ರತಿಧ್ವನಿಸಿದ ಜೈನಮುನಿ ಹತ್ಯೆ ಕೇಸ್‌!

ಇದರ ಬೆನ್ನಲ್ಲಿಯೇ ತುಮಕೂರು ಕ್ಷೇತ್ರದಿಂದ ಸೋಮಣ್ಣಗೆ ಟಿಕೆಟ್‌ ನೀಡಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಹಾಗೇನಾದರೂ ಟಿಕೆಟ್‌ ಸಿಕ್ಕಲ್ಲಿ ಕಾರ್ಯಕರ್ತರು ಅವರನ್ನು ಬೆಂಬಲಿಸಬೇಕು ಎಂದೂ ಮನವಿ ಮಾಡಿದ್ದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more