ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?

Published : Jul 11, 2023, 11:58 PM IST

ಉಡುಪಿ-ಚಿಕ್ಕಮಗಳೂರಿನಿಂದ ಸಿ.ಟಿ. ರವಿ, ದಾವಣಗೆರೆಯಿಂದ ಎಂ.ಪಿ. ರೇಣುಕಾಚಾರ್ಯಗೆ ಲೋಕಸಭಾ ಟಿಕೆಟ್‌ ಸಿಗುತ್ತಾ?, ತುಮಕೂರಿನಲ್ಲಿ ಯಾರೆಲ್ಲಾ  ರೇಸ್‌ನಲ್ಲಿದ್ದಾರೆ?
 

ಬೆಂಗಳೂರು (ಜು.11): ಇನ್ನೊಂದು ಹತ್ತು ತಿಂಗಳಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆಯೆ ಫೀವರ್‌ ಆವರಿಸಲಿದೆ. ಇದರ ನಡುವೆ ಯಾವೆಲ್ಲಾ ಪಕ್ಷದಿಂದ ಯಾರಿಗೆಲ್ಲಾ ಟಿಕೆಟ್‌ ಸಿಗಬಹುದು ಎನ್ನುವ ಲೆಕ್ಕಾಚಾರಗಳೂ ಆರಂಭವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತಂತ ಹಲವು ವ್ಯಕ್ತಿಗಳು ವಿಧಾನಸಭಾ ಟಿಕೆಟ್‌ನ ಆಕಾಂಕ್ಷಿಯಾಗಿದ್ದಾರೆ. ಅದರಲ್ಲೂ ತುಮಕೂರು ಲೋಕಸಭಾ ಚುನಾವಣೆಗೆ ಭಾರೀ ಡಿಮ್ಯಾಂಡ್‌ ವ್ಯಕ್ತವಾಗಿದೆ. 

ಬಿಜೆಪಿಯ ಮಾಜಿ ಶಾಸಕ ಮಸಾಲೆ ಜಯರಾಂ ತುಮಕೂರಿನಿಂದ ಲೋಕಸಭಾ ಟಿಕೆಟ್‌ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ. ತುಮಕೂರು ಹಾಲಿ ಬಿಜೆಪಿ ಸಂಸದ ಬಸವರಾಜು ವಯಸ್ಸಿನ ಕಾರಣದಿಂದಾಗಿ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

News Hour: ಸದನದಲ್ಲಿ ಪ್ರತಿಧ್ವನಿಸಿದ ಜೈನಮುನಿ ಹತ್ಯೆ ಕೇಸ್‌!

ಇದರ ಬೆನ್ನಲ್ಲಿಯೇ ತುಮಕೂರು ಕ್ಷೇತ್ರದಿಂದ ಸೋಮಣ್ಣಗೆ ಟಿಕೆಟ್‌ ನೀಡಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಹಾಗೇನಾದರೂ ಟಿಕೆಟ್‌ ಸಿಕ್ಕಲ್ಲಿ ಕಾರ್ಯಕರ್ತರು ಅವರನ್ನು ಬೆಂಬಲಿಸಬೇಕು ಎಂದೂ ಮನವಿ ಮಾಡಿದ್ದರು.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more