ಬೆಂಬಲ ಬೇಕಾ? ದುಡ್ಡು ಕೊಡಿ, ತಮ್ಮದೇ ಪಕ್ಷದ ಅಭ್ಯರ್ಥಿ ಬಳಿಯೇ ಬೇಡಿಕೆ ಇಟ್ಟ ಜೆಡಿಎಸ್ ಅಧ್ಯಕ್ಷ!

ಬೆಂಬಲ ಬೇಕಾ? ದುಡ್ಡು ಕೊಡಿ, ತಮ್ಮದೇ ಪಕ್ಷದ ಅಭ್ಯರ್ಥಿ ಬಳಿಯೇ ಬೇಡಿಕೆ ಇಟ್ಟ ಜೆಡಿಎಸ್ ಅಧ್ಯಕ್ಷ!

Published : Dec 04, 2019, 06:20 PM ISTUpdated : Dec 04, 2019, 06:36 PM IST

ಯಲ್ಲಾಪುರ(ಡಿ. 04) ಚುನಾವಣೆ ಅಂದ ಮೇಲೆ ಅಲ್ಲಿ ಹಣದ ವಿಚಾರ ಬಂದೇ ಬರುತ್ತದೆ. ಈಗ ಯಲ್ಲಾಪುರ ಜೆಡಿಎಸ್ ಅಭ್ಯರ್ಥಿ ಮಾತನಾಡುತ್ತಿರುವ ರೀತಿ ಪ್ರಜಾಪ್ರಭುತ್ವ ವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ ಎಂದು ಪ್ರಶ್ನೆ ಮಾಡಿಕೊಳ್ಳುವಂತೆ  ಆಗಿದೆ. 

ತಮ್ಮ ಬಳಿ ಕೆಲ ಜೆಡಿಎಸ್ ಮುಖಂಡರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಯಲ್ಲಾಪುರ ಜೆಡಿಎಸ್ ಅಭ್ಯರ್ಥಿ ಚೈತ್ರಾ ಗೌಡ ಆರೋಪ ಮಾಡಿದ್ದಾರೆ.

ಯಲ್ಲಾಪುರ(ಡಿ. 04) ಅಂದ ಮೇಲೆ ಅಲ್ಲಿ ಹಣದ ವಿಚಾರ ಬಂದೇ ಬರುತ್ತದೆ. ಈಗ ಯಲ್ಲಾಪುರ ಜೆಡಿಎಸ್ ಅಭ್ಯರ್ಥಿ ಮಾತನಾಡುತ್ತಿರುವ ರೀತಿ ಪ್ರಜಾಪ್ರಭುತ್ವ ವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ ಎಂದು ಪ್ರಶ್ನೆ ಮಾಡಿಕೊಳ್ಳುವಂತೆ  ಆಗಿದೆ. 



ತಮ್ಮ ಬಳಿ ಕೆಲ ಜೆಡಿಎಸ್ ಮುಖಂಡರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಯಲ್ಲಾಪುರ ಜೆಡಿಎಸ್ ಅಭ್ಯರ್ಥಿ ಚೈತ್ರಾ ಗೌಡ ಆರೋಪ ಮಾಡಿದ್ದಾರೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?