ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ, ಹಾಗಾಗಿ ತಿರಸ್ಕರಿಸಿದ್ದಾರೆ : ಸಿದ್ದರಾಮಯ್ಯ

ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ, ಹಾಗಾಗಿ ತಿರಸ್ಕರಿಸಿದ್ದಾರೆ : ಸಿದ್ದರಾಮಯ್ಯ

Published : May 13, 2023, 03:21 PM IST

ಜನ ಬಿಜೆಪಿ ಭ್ರಷ್ಟಾಚಾರದಿಂದ ಬೇಸತ್ತಿದ್ದರು. ಹಾಗಾಗಿ ಈ ಬಾರಿ ಅವರನ್ನು ಸೋಲಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈಗಿನ ಟ್ರೆಂಡ್‌ ನೋಡಿದ್ರೆ, ನಾವು ಸುಮಾರು 130ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್ ಪಾರ್ಟಿ ತನ್ನ ಸ್ವಂತ ಶಕ್ತಿಯಿಂದ ಸರ್ಕಾರ ರಚಿಸುತ್ತದೆ. ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಯಾಕಂದ್ರೆ ಬಿಜೆಪಿ ಸರ್ಕಾರದ 40% ಕಮಿಷನ್‌ ಭ್ರಷ್ಟಚಾರಕ್ಕೆ ಬೇಸತ್ತಿದ್ದಾರೆ. ಮೋದಿ ನಾ ಖಾವುಂಗ, ಖಾನೇ ದುಂಗಾ ಅಂತಾ ಹೇಳಿ ಎಲ್ಲಾ ಕೊಳ್ಳೆ ಹೊಡೆದ್ರು. ಹಾಗಾಗಿ ಜನ ಬೇಸತ್ತಿದ್ದು, ಈ ಬಿಜೆಪಿ ಸರ್ಕಾರ ಎಷ್ಟು ಬೇಗ ತೊಲಗುತ್ತೋ ಅಷ್ಟು ಬೇಗ ಒಳ್ಳೆಯದು ಎಂದು ಕಾಯುತ್ತಿದ್ದರು. ಜನ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ, ಯಡಿಯೂರಪ್ಪ ಎಲ್ಲಾ 150 ಸೀಟ್‌ ಗೆಲ್ಲುತ್ತೀವಿ ಎಂದು ಹೇಳುತ್ತಿದ್ದರು. ಅವರಿಗೆ ಗೊತ್ತಿದ್ರೂ ಕೂಡ ಸುಳ್ಳು ಹೇಳುತ್ತಿದ್ದರು. ಹೇಗಾದ್ರೂ ಮಾಡಿ ಹಣದ ಬಲದಿಂದ ಗೆಲ್ಲಬಹುದು ಅಂದುಕೊಂಡಿದ್ದರು. ಆದ್ರೆ ಜನ ಅವರನ್ನು ತಿರಸ್ಕರಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಇದು ಸತ್ಯ-ಅಸತ್ಯದ ನಡುವಿನ ಚುನಾವಣೆ, ನನ್ನ ಕ್ಷೇತ್ರದ ಜನ ಸತ್ಯದ ಪರವಾಗಿದ್ದಾರೆ : ಯು ಟಿ ಖಾದರ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more