ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ, ಹಾಗಾಗಿ ತಿರಸ್ಕರಿಸಿದ್ದಾರೆ : ಸಿದ್ದರಾಮಯ್ಯ

ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ, ಹಾಗಾಗಿ ತಿರಸ್ಕರಿಸಿದ್ದಾರೆ : ಸಿದ್ದರಾಮಯ್ಯ

Published : May 13, 2023, 03:21 PM IST

ಜನ ಬಿಜೆಪಿ ಭ್ರಷ್ಟಾಚಾರದಿಂದ ಬೇಸತ್ತಿದ್ದರು. ಹಾಗಾಗಿ ಈ ಬಾರಿ ಅವರನ್ನು ಸೋಲಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈಗಿನ ಟ್ರೆಂಡ್‌ ನೋಡಿದ್ರೆ, ನಾವು ಸುಮಾರು 130ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್ ಪಾರ್ಟಿ ತನ್ನ ಸ್ವಂತ ಶಕ್ತಿಯಿಂದ ಸರ್ಕಾರ ರಚಿಸುತ್ತದೆ. ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಯಾಕಂದ್ರೆ ಬಿಜೆಪಿ ಸರ್ಕಾರದ 40% ಕಮಿಷನ್‌ ಭ್ರಷ್ಟಚಾರಕ್ಕೆ ಬೇಸತ್ತಿದ್ದಾರೆ. ಮೋದಿ ನಾ ಖಾವುಂಗ, ಖಾನೇ ದುಂಗಾ ಅಂತಾ ಹೇಳಿ ಎಲ್ಲಾ ಕೊಳ್ಳೆ ಹೊಡೆದ್ರು. ಹಾಗಾಗಿ ಜನ ಬೇಸತ್ತಿದ್ದು, ಈ ಬಿಜೆಪಿ ಸರ್ಕಾರ ಎಷ್ಟು ಬೇಗ ತೊಲಗುತ್ತೋ ಅಷ್ಟು ಬೇಗ ಒಳ್ಳೆಯದು ಎಂದು ಕಾಯುತ್ತಿದ್ದರು. ಜನ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ, ಯಡಿಯೂರಪ್ಪ ಎಲ್ಲಾ 150 ಸೀಟ್‌ ಗೆಲ್ಲುತ್ತೀವಿ ಎಂದು ಹೇಳುತ್ತಿದ್ದರು. ಅವರಿಗೆ ಗೊತ್ತಿದ್ರೂ ಕೂಡ ಸುಳ್ಳು ಹೇಳುತ್ತಿದ್ದರು. ಹೇಗಾದ್ರೂ ಮಾಡಿ ಹಣದ ಬಲದಿಂದ ಗೆಲ್ಲಬಹುದು ಅಂದುಕೊಂಡಿದ್ದರು. ಆದ್ರೆ ಜನ ಅವರನ್ನು ತಿರಸ್ಕರಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಇದು ಸತ್ಯ-ಅಸತ್ಯದ ನಡುವಿನ ಚುನಾವಣೆ, ನನ್ನ ಕ್ಷೇತ್ರದ ಜನ ಸತ್ಯದ ಪರವಾಗಿದ್ದಾರೆ : ಯು ಟಿ ಖಾದರ್

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more