ಸರ್ಕಾರದ ಭಾಗ್ಯಗಳಿಂದ ಚೆಸ್ಕಾಂ ಸಿಬ್ಬಂದಿಗೆ ಪಿಕಲಾಟ: ಲೈಟ್‌ ಬಿಲ್‌ ಕಟ್ಟಿ ಅಂದ್ರೆ ಕಟ್ಟಲ್ಲ ಎನ್ನುತ್ತಿರುವ ಜನ !

ಸರ್ಕಾರದ ಭಾಗ್ಯಗಳಿಂದ ಚೆಸ್ಕಾಂ ಸಿಬ್ಬಂದಿಗೆ ಪಿಕಲಾಟ: ಲೈಟ್‌ ಬಿಲ್‌ ಕಟ್ಟಿ ಅಂದ್ರೆ ಕಟ್ಟಲ್ಲ ಎನ್ನುತ್ತಿರುವ ಜನ !

Published : May 30, 2023, 04:48 PM IST

ಸಿದ್ದರಾಮಯ್ಯನವರು ಎಲ್ಲಾರಿಗೂ ಕರೆಂಟ್‌ ಫ್ರೀ ಎಂದಿದ್ದಾರೆ. ಹಾಗಾಗಿ ನಾವು ಕರೆಂಟ್‌ ಬಿಲ್‌ ಕಟ್ಟಲ್ಲ ಎಂದು ಮಂಡ್ಯದಲ್ಲಿ ಚೆಸ್ಕಾಂ ಸಿಬ್ಬಂದಿಯನ್ನು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.
 

ಮಂಡ್ಯ: ಮಂಡ್ಯದಲ್ಲಿ ಕರೆಂಟ್‌ ಬಿಲ್‌ ಚೆಸ್ಕಾಂ ಸಿಬ್ಬಂದಿಗೆ ತಲೆನೋವಾಗಿದೆ. ನಾನು ಸಿಎಂ ಸಿದ್ದರಾಮಯ್ಯಗಿಂತ ಶ್ರೀಮಂತನಲ್ಲ. ನಾನು ಕರೆಂಟ್‌ ಬಿಲ್‌ ಕಟ್ಟಲ್ಲ. ಸಿದ್ದರಾಮಯ್ಯ ಅವರು ನಿನಗೂ ಫ್ರೀ, ನನಗೂ ಫ್ರೀ ಅಂದಿದ್ದಾರೆ. ಹಾಗಾಗಿಯೇ ನಾವು ಕಾಂಗ್ರೆಸ್‌ಗೆ ಓಟ್‌ ಹಾಕಿದ್ದೇವೆ. ತಾಕತ್ತಿದ್ರೆ ಕರೆಂಟ್‌ ಫೀಜ್‌ ಕಿತ್ತು ಹಾಕಿ ನೋಡೋಣಾ ಎಂದು ಜನ ಪ್ರಶ್ನಿಸಿದ್ದಾರೆ. ಅವರಿಗೆ ಅವರ ಮಾತನ್ನು ಜಾರಿಗೆ ತರಲು ಆಗುವುದಿಲ್ಲ ಅಂದ್ರೆ ಈಗಲೇ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಮೋದಿ ಯುಗ ಆರಂಭವಾಗಿ 9 ವರ್ಷ, ಸಾಧಿಸಿದ್ದೆಷ್ಟು ?: ಕಾಂಗ್ರೆಸ್‌ನಿಂದ ಬಿಜೆಪಿಗೆ ಒಂಭತ್ತು ಪ್ರಶ್ನೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more