ಸರ್ಕಾರದ ಭಾಗ್ಯಗಳಿಂದ ಚೆಸ್ಕಾಂ ಸಿಬ್ಬಂದಿಗೆ ಪಿಕಲಾಟ: ಲೈಟ್‌ ಬಿಲ್‌ ಕಟ್ಟಿ ಅಂದ್ರೆ ಕಟ್ಟಲ್ಲ ಎನ್ನುತ್ತಿರುವ ಜನ !

ಸರ್ಕಾರದ ಭಾಗ್ಯಗಳಿಂದ ಚೆಸ್ಕಾಂ ಸಿಬ್ಬಂದಿಗೆ ಪಿಕಲಾಟ: ಲೈಟ್‌ ಬಿಲ್‌ ಕಟ್ಟಿ ಅಂದ್ರೆ ಕಟ್ಟಲ್ಲ ಎನ್ನುತ್ತಿರುವ ಜನ !

Published : May 30, 2023, 04:48 PM IST

ಸಿದ್ದರಾಮಯ್ಯನವರು ಎಲ್ಲಾರಿಗೂ ಕರೆಂಟ್‌ ಫ್ರೀ ಎಂದಿದ್ದಾರೆ. ಹಾಗಾಗಿ ನಾವು ಕರೆಂಟ್‌ ಬಿಲ್‌ ಕಟ್ಟಲ್ಲ ಎಂದು ಮಂಡ್ಯದಲ್ಲಿ ಚೆಸ್ಕಾಂ ಸಿಬ್ಬಂದಿಯನ್ನು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.
 

ಮಂಡ್ಯ: ಮಂಡ್ಯದಲ್ಲಿ ಕರೆಂಟ್‌ ಬಿಲ್‌ ಚೆಸ್ಕಾಂ ಸಿಬ್ಬಂದಿಗೆ ತಲೆನೋವಾಗಿದೆ. ನಾನು ಸಿಎಂ ಸಿದ್ದರಾಮಯ್ಯಗಿಂತ ಶ್ರೀಮಂತನಲ್ಲ. ನಾನು ಕರೆಂಟ್‌ ಬಿಲ್‌ ಕಟ್ಟಲ್ಲ. ಸಿದ್ದರಾಮಯ್ಯ ಅವರು ನಿನಗೂ ಫ್ರೀ, ನನಗೂ ಫ್ರೀ ಅಂದಿದ್ದಾರೆ. ಹಾಗಾಗಿಯೇ ನಾವು ಕಾಂಗ್ರೆಸ್‌ಗೆ ಓಟ್‌ ಹಾಕಿದ್ದೇವೆ. ತಾಕತ್ತಿದ್ರೆ ಕರೆಂಟ್‌ ಫೀಜ್‌ ಕಿತ್ತು ಹಾಕಿ ನೋಡೋಣಾ ಎಂದು ಜನ ಪ್ರಶ್ನಿಸಿದ್ದಾರೆ. ಅವರಿಗೆ ಅವರ ಮಾತನ್ನು ಜಾರಿಗೆ ತರಲು ಆಗುವುದಿಲ್ಲ ಅಂದ್ರೆ ಈಗಲೇ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಮೋದಿ ಯುಗ ಆರಂಭವಾಗಿ 9 ವರ್ಷ, ಸಾಧಿಸಿದ್ದೆಷ್ಟು ?: ಕಾಂಗ್ರೆಸ್‌ನಿಂದ ಬಿಜೆಪಿಗೆ ಒಂಭತ್ತು ಪ್ರಶ್ನೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more