ಸರ್ಕಾರದ ಭಾಗ್ಯಗಳಿಂದ ಚೆಸ್ಕಾಂ ಸಿಬ್ಬಂದಿಗೆ ಪಿಕಲಾಟ: ಲೈಟ್‌ ಬಿಲ್‌ ಕಟ್ಟಿ ಅಂದ್ರೆ ಕಟ್ಟಲ್ಲ ಎನ್ನುತ್ತಿರುವ ಜನ !

ಸರ್ಕಾರದ ಭಾಗ್ಯಗಳಿಂದ ಚೆಸ್ಕಾಂ ಸಿಬ್ಬಂದಿಗೆ ಪಿಕಲಾಟ: ಲೈಟ್‌ ಬಿಲ್‌ ಕಟ್ಟಿ ಅಂದ್ರೆ ಕಟ್ಟಲ್ಲ ಎನ್ನುತ್ತಿರುವ ಜನ !

Published : May 30, 2023, 04:48 PM IST

ಸಿದ್ದರಾಮಯ್ಯನವರು ಎಲ್ಲಾರಿಗೂ ಕರೆಂಟ್‌ ಫ್ರೀ ಎಂದಿದ್ದಾರೆ. ಹಾಗಾಗಿ ನಾವು ಕರೆಂಟ್‌ ಬಿಲ್‌ ಕಟ್ಟಲ್ಲ ಎಂದು ಮಂಡ್ಯದಲ್ಲಿ ಚೆಸ್ಕಾಂ ಸಿಬ್ಬಂದಿಯನ್ನು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.
 

ಮಂಡ್ಯ: ಮಂಡ್ಯದಲ್ಲಿ ಕರೆಂಟ್‌ ಬಿಲ್‌ ಚೆಸ್ಕಾಂ ಸಿಬ್ಬಂದಿಗೆ ತಲೆನೋವಾಗಿದೆ. ನಾನು ಸಿಎಂ ಸಿದ್ದರಾಮಯ್ಯಗಿಂತ ಶ್ರೀಮಂತನಲ್ಲ. ನಾನು ಕರೆಂಟ್‌ ಬಿಲ್‌ ಕಟ್ಟಲ್ಲ. ಸಿದ್ದರಾಮಯ್ಯ ಅವರು ನಿನಗೂ ಫ್ರೀ, ನನಗೂ ಫ್ರೀ ಅಂದಿದ್ದಾರೆ. ಹಾಗಾಗಿಯೇ ನಾವು ಕಾಂಗ್ರೆಸ್‌ಗೆ ಓಟ್‌ ಹಾಕಿದ್ದೇವೆ. ತಾಕತ್ತಿದ್ರೆ ಕರೆಂಟ್‌ ಫೀಜ್‌ ಕಿತ್ತು ಹಾಕಿ ನೋಡೋಣಾ ಎಂದು ಜನ ಪ್ರಶ್ನಿಸಿದ್ದಾರೆ. ಅವರಿಗೆ ಅವರ ಮಾತನ್ನು ಜಾರಿಗೆ ತರಲು ಆಗುವುದಿಲ್ಲ ಅಂದ್ರೆ ಈಗಲೇ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಮೋದಿ ಯುಗ ಆರಂಭವಾಗಿ 9 ವರ್ಷ, ಸಾಧಿಸಿದ್ದೆಷ್ಟು ?: ಕಾಂಗ್ರೆಸ್‌ನಿಂದ ಬಿಜೆಪಿಗೆ ಒಂಭತ್ತು ಪ್ರಶ್ನೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more