ಸರ್ಕಾರದ ಭಾಗ್ಯಗಳಿಂದ ಚೆಸ್ಕಾಂ ಸಿಬ್ಬಂದಿಗೆ ಪಿಕಲಾಟ: ಲೈಟ್‌ ಬಿಲ್‌ ಕಟ್ಟಿ ಅಂದ್ರೆ ಕಟ್ಟಲ್ಲ ಎನ್ನುತ್ತಿರುವ ಜನ !

ಸರ್ಕಾರದ ಭಾಗ್ಯಗಳಿಂದ ಚೆಸ್ಕಾಂ ಸಿಬ್ಬಂದಿಗೆ ಪಿಕಲಾಟ: ಲೈಟ್‌ ಬಿಲ್‌ ಕಟ್ಟಿ ಅಂದ್ರೆ ಕಟ್ಟಲ್ಲ ಎನ್ನುತ್ತಿರುವ ಜನ !

Published : May 30, 2023, 04:48 PM IST

ಸಿದ್ದರಾಮಯ್ಯನವರು ಎಲ್ಲಾರಿಗೂ ಕರೆಂಟ್‌ ಫ್ರೀ ಎಂದಿದ್ದಾರೆ. ಹಾಗಾಗಿ ನಾವು ಕರೆಂಟ್‌ ಬಿಲ್‌ ಕಟ್ಟಲ್ಲ ಎಂದು ಮಂಡ್ಯದಲ್ಲಿ ಚೆಸ್ಕಾಂ ಸಿಬ್ಬಂದಿಯನ್ನು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.
 

ಮಂಡ್ಯ: ಮಂಡ್ಯದಲ್ಲಿ ಕರೆಂಟ್‌ ಬಿಲ್‌ ಚೆಸ್ಕಾಂ ಸಿಬ್ಬಂದಿಗೆ ತಲೆನೋವಾಗಿದೆ. ನಾನು ಸಿಎಂ ಸಿದ್ದರಾಮಯ್ಯಗಿಂತ ಶ್ರೀಮಂತನಲ್ಲ. ನಾನು ಕರೆಂಟ್‌ ಬಿಲ್‌ ಕಟ್ಟಲ್ಲ. ಸಿದ್ದರಾಮಯ್ಯ ಅವರು ನಿನಗೂ ಫ್ರೀ, ನನಗೂ ಫ್ರೀ ಅಂದಿದ್ದಾರೆ. ಹಾಗಾಗಿಯೇ ನಾವು ಕಾಂಗ್ರೆಸ್‌ಗೆ ಓಟ್‌ ಹಾಕಿದ್ದೇವೆ. ತಾಕತ್ತಿದ್ರೆ ಕರೆಂಟ್‌ ಫೀಜ್‌ ಕಿತ್ತು ಹಾಕಿ ನೋಡೋಣಾ ಎಂದು ಜನ ಪ್ರಶ್ನಿಸಿದ್ದಾರೆ. ಅವರಿಗೆ ಅವರ ಮಾತನ್ನು ಜಾರಿಗೆ ತರಲು ಆಗುವುದಿಲ್ಲ ಅಂದ್ರೆ ಈಗಲೇ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಮೋದಿ ಯುಗ ಆರಂಭವಾಗಿ 9 ವರ್ಷ, ಸಾಧಿಸಿದ್ದೆಷ್ಟು ?: ಕಾಂಗ್ರೆಸ್‌ನಿಂದ ಬಿಜೆಪಿಗೆ ಒಂಭತ್ತು ಪ್ರಶ್ನೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more