ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸಲಾಗಿದ್ದ ಯೋಜನೆಯಿಂದ ಇದೀಗ ರೆಡ್ ಅಲರ್ಟ್

ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸಲಾಗಿದ್ದ ಯೋಜನೆಯಿಂದ ಇದೀಗ ರೆಡ್ ಅಲರ್ಟ್

Published : Mar 16, 2021, 09:59 PM IST

ಪ್ರಪಂಚದಾಧ್ಯಂತ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರಗಳನ್ನ ನಿಷೇಧಿಸುವ ವೇಳೆಯಲ್ಲೇ ಕರ್ನಾಟಕ ಕರಾವಳಿಯಲ್ಲಿ  ಈ ಪರಿಸರ ವಿರೋಧಿ ಯೋಜನೆಯನ್ನು ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸಲಾಗಿತ್ತು. ಆದ್ರೆ, ಇದೀಗ ರೆಡ್ ಅಲರ್ಟ್ ಮೊಳಗುತ್ತಿದೆ.

ಉಡುಪಿ, (ಮಾ.16): ಪ್ರಪಂಚದಲ್ಲಿ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರಗಳನ್ನ ನಿಷೇಧಿಸುವ ವೇಳೆಯಲ್ಲೇ ಕರ್ನಾಟಕ ಕರಾವಳಿಯಲ್ಲಿ  ಈ ಪರಿಸರ ವಿರೋಧಿ ಯೋಜನೆಯನ್ನು ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸಲಾಗಿತ್ತು. ಆದ್ರೆ, ಇದೀಗ ರೆಡ್ ಅಲರ್ಟ್ ಮೊಳಗುತ್ತಿದೆ.

 ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್(ಯುಪಿಸಿಎಲ್)  ಯೋಜನಾ ಪ್ರದೇಶದ ಸುತ್ತಮುತ್ತಲಿರುವ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಉಂಟಾಗಿರುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಲಾಗಿತ್ತು. ಈ ಅಧ್ಯಯನ ವರದಿಯ ಕೆಲ ಅಂಶಗಳು ಆತಂಕಕಾರಿಯಾಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?