ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

Published : Jan 04, 2024, 11:15 PM IST

ಮತ್ತೆ ಚರ್ಚೆಗೆ ಗ್ರಾಸವಾದ ಸಿದ್ದರಾಮಯ್ಯನವರ ಐದು ವರ್ಷ ಸಿಎಂ ಸ್ಥಾನ,  ಕರಸೇವಕರ ಬೆನ್ನಲ್ಲೇ ದತ್ತಪೀಠ ಹೋರಾಟಗಾರರ ಟಾರ್ಗೆಟ್ ಮಾಡಿತಾ ಕಾಂಗ್ರೆಸ್ ಸರ್ಕಾರ, ನಾನು ಕರಸೇವಕ, ನನ್ನನ್ನೂ ಬಂಧಿಸಿ, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ, ಮಂಗಳೂರಿನಲ್ಲಿ ಕರಸೇವಕರಿಗೆ ಸನ್ಮಾನಿಸಿದ ನಮೋ ಬ್ರಿಗೇಡ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಲ್ಲ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗತ್ತಾರೆ ಅನ್ನೋ ಹಲವು ಹೇಳಿಕೆಗಳು ಈಗಾಗಲೇ ಕೋಲಾಹಲ ಎಬ್ಬಿಸಿದೆ. ಇದೀಗ ಸಿದ್ದರಾಮಯ್ಯ ಪುತ್ರ ಯಿತೀಂದ್ರ ಸಿದ್ದರಾಮಯ್ಯ ಇದೇ ವಿಚಾರವಾಗಿ ಜನರಲ್ಲಿ ಮಹತ್ವದ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲು ಕೆಲ ಅಗತ್ಯತೆ ಕುರಿತು ಯತೀಂದ್ರ ವಿವರಿಸಿದ್ದಾರೆ. ಇದೇ ಭಾಷಣದಲ್ಲಿ ಭಾರತ ಹಿಂದೂ ರಾಷ್ಟ್ರವಾದರೆ ದಿವಾಳಿಯಾಗಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಜಾತ್ಯಾತೀತ ತತ್ವದ ಆಧಾರದಲ್ಲಿ ಆಡಳಿತ ನಡೆಸಿದರೆ ಮಾತ್ರ ಅಭಿವದ್ಧಿ ಸಾಧ್ಯ ಎಂದಿದ್ದಾರೆ.  

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more