ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

Published : Jan 04, 2024, 11:15 PM IST

ಮತ್ತೆ ಚರ್ಚೆಗೆ ಗ್ರಾಸವಾದ ಸಿದ್ದರಾಮಯ್ಯನವರ ಐದು ವರ್ಷ ಸಿಎಂ ಸ್ಥಾನ,  ಕರಸೇವಕರ ಬೆನ್ನಲ್ಲೇ ದತ್ತಪೀಠ ಹೋರಾಟಗಾರರ ಟಾರ್ಗೆಟ್ ಮಾಡಿತಾ ಕಾಂಗ್ರೆಸ್ ಸರ್ಕಾರ, ನಾನು ಕರಸೇವಕ, ನನ್ನನ್ನೂ ಬಂಧಿಸಿ, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ, ಮಂಗಳೂರಿನಲ್ಲಿ ಕರಸೇವಕರಿಗೆ ಸನ್ಮಾನಿಸಿದ ನಮೋ ಬ್ರಿಗೇಡ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಲ್ಲ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗತ್ತಾರೆ ಅನ್ನೋ ಹಲವು ಹೇಳಿಕೆಗಳು ಈಗಾಗಲೇ ಕೋಲಾಹಲ ಎಬ್ಬಿಸಿದೆ. ಇದೀಗ ಸಿದ್ದರಾಮಯ್ಯ ಪುತ್ರ ಯಿತೀಂದ್ರ ಸಿದ್ದರಾಮಯ್ಯ ಇದೇ ವಿಚಾರವಾಗಿ ಜನರಲ್ಲಿ ಮಹತ್ವದ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲು ಕೆಲ ಅಗತ್ಯತೆ ಕುರಿತು ಯತೀಂದ್ರ ವಿವರಿಸಿದ್ದಾರೆ. ಇದೇ ಭಾಷಣದಲ್ಲಿ ಭಾರತ ಹಿಂದೂ ರಾಷ್ಟ್ರವಾದರೆ ದಿವಾಳಿಯಾಗಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಜಾತ್ಯಾತೀತ ತತ್ವದ ಆಧಾರದಲ್ಲಿ ಆಡಳಿತ ನಡೆಸಿದರೆ ಮಾತ್ರ ಅಭಿವದ್ಧಿ ಸಾಧ್ಯ ಎಂದಿದ್ದಾರೆ.  

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more