ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

Published : Jan 04, 2024, 11:15 PM IST

ಮತ್ತೆ ಚರ್ಚೆಗೆ ಗ್ರಾಸವಾದ ಸಿದ್ದರಾಮಯ್ಯನವರ ಐದು ವರ್ಷ ಸಿಎಂ ಸ್ಥಾನ,  ಕರಸೇವಕರ ಬೆನ್ನಲ್ಲೇ ದತ್ತಪೀಠ ಹೋರಾಟಗಾರರ ಟಾರ್ಗೆಟ್ ಮಾಡಿತಾ ಕಾಂಗ್ರೆಸ್ ಸರ್ಕಾರ, ನಾನು ಕರಸೇವಕ, ನನ್ನನ್ನೂ ಬಂಧಿಸಿ, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ, ಮಂಗಳೂರಿನಲ್ಲಿ ಕರಸೇವಕರಿಗೆ ಸನ್ಮಾನಿಸಿದ ನಮೋ ಬ್ರಿಗೇಡ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಲ್ಲ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗತ್ತಾರೆ ಅನ್ನೋ ಹಲವು ಹೇಳಿಕೆಗಳು ಈಗಾಗಲೇ ಕೋಲಾಹಲ ಎಬ್ಬಿಸಿದೆ. ಇದೀಗ ಸಿದ್ದರಾಮಯ್ಯ ಪುತ್ರ ಯಿತೀಂದ್ರ ಸಿದ್ದರಾಮಯ್ಯ ಇದೇ ವಿಚಾರವಾಗಿ ಜನರಲ್ಲಿ ಮಹತ್ವದ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲು ಕೆಲ ಅಗತ್ಯತೆ ಕುರಿತು ಯತೀಂದ್ರ ವಿವರಿಸಿದ್ದಾರೆ. ಇದೇ ಭಾಷಣದಲ್ಲಿ ಭಾರತ ಹಿಂದೂ ರಾಷ್ಟ್ರವಾದರೆ ದಿವಾಳಿಯಾಗಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಜಾತ್ಯಾತೀತ ತತ್ವದ ಆಧಾರದಲ್ಲಿ ಆಡಳಿತ ನಡೆಸಿದರೆ ಮಾತ್ರ ಅಭಿವದ್ಧಿ ಸಾಧ್ಯ ಎಂದಿದ್ದಾರೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more