ದೇಶದೆಲ್ಲೆಡೆಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ, ಶ್ರೀರಾಮುಲು ಭವಿಷ್ಯ

ದೇಶದೆಲ್ಲೆಡೆಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ, ಶ್ರೀರಾಮುಲು ಭವಿಷ್ಯ

Published : Mar 08, 2022, 07:52 PM IST

ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ  ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

ಬಳ್ಳಾರಿ, (ಮಾ.08): ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ  ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

Election Result 2022 ಉತ್ತರ ಪ್ರದೇಶ ಬಿಟ್ಟು ಉಳಿದೆಲ್ಲೆಡೆ ಕಾಂಗ್ರೆಸ್ ಸರ್ಕಾರ ಬರುತ್ತೆ ಎಂದ ಡಿಕೆಶಿ

ಬಳ್ಳಾರಿಯಲ್ಲಿ ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಹಾಗೂ ಉತ್ತರಾಖಂಡದಲ್ಲೂ ಬಿಜೆಪಿಗೆ ಮುನ್ನಡೆಯಾಗಲಿದೆ. ಕಾಂಗ್ರೆಸ್‌ಗೆ ದೇಶದಲ್ಲಿಲ್ಲ ಉಳಿಗಾಲ, ಪಂಜಾಬ್‌ನಲ್ಲೂ ಪವರ್ ಕಳೆದುಕೊಳ್ಳುತ್ತೆ.ರಾಜ್ಯದಲ್ಲಿ ಸಹ ಕಾಂಗ್ರೆಸ್ ಅಲೆ ಇಲ್ಲ. ಎರಡು ನಾಯಕರ ಪೋಟೋಗೆ ಸೀಮಿತವಾಗಿದೆ ಎಂದು ಡಿಕೆಶಿ ಹಾಗೂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more