ದೇಶದೆಲ್ಲೆಡೆಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ, ಶ್ರೀರಾಮುಲು ಭವಿಷ್ಯ

ದೇಶದೆಲ್ಲೆಡೆಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ, ಶ್ರೀರಾಮುಲು ಭವಿಷ್ಯ

Published : Mar 08, 2022, 07:52 PM IST

ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ  ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

ಬಳ್ಳಾರಿ, (ಮಾ.08): ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ  ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

Election Result 2022 ಉತ್ತರ ಪ್ರದೇಶ ಬಿಟ್ಟು ಉಳಿದೆಲ್ಲೆಡೆ ಕಾಂಗ್ರೆಸ್ ಸರ್ಕಾರ ಬರುತ್ತೆ ಎಂದ ಡಿಕೆಶಿ

ಬಳ್ಳಾರಿಯಲ್ಲಿ ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಹಾಗೂ ಉತ್ತರಾಖಂಡದಲ್ಲೂ ಬಿಜೆಪಿಗೆ ಮುನ್ನಡೆಯಾಗಲಿದೆ. ಕಾಂಗ್ರೆಸ್‌ಗೆ ದೇಶದಲ್ಲಿಲ್ಲ ಉಳಿಗಾಲ, ಪಂಜಾಬ್‌ನಲ್ಲೂ ಪವರ್ ಕಳೆದುಕೊಳ್ಳುತ್ತೆ.ರಾಜ್ಯದಲ್ಲಿ ಸಹ ಕಾಂಗ್ರೆಸ್ ಅಲೆ ಇಲ್ಲ. ಎರಡು ನಾಯಕರ ಪೋಟೋಗೆ ಸೀಮಿತವಾಗಿದೆ ಎಂದು ಡಿಕೆಶಿ ಹಾಗೂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರು.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more