ದೇಶದೆಲ್ಲೆಡೆಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ, ಶ್ರೀರಾಮುಲು ಭವಿಷ್ಯ

ದೇಶದೆಲ್ಲೆಡೆಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ, ಶ್ರೀರಾಮುಲು ಭವಿಷ್ಯ

Published : Mar 08, 2022, 07:52 PM IST

ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ  ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

ಬಳ್ಳಾರಿ, (ಮಾ.08): ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ  ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

Election Result 2022 ಉತ್ತರ ಪ್ರದೇಶ ಬಿಟ್ಟು ಉಳಿದೆಲ್ಲೆಡೆ ಕಾಂಗ್ರೆಸ್ ಸರ್ಕಾರ ಬರುತ್ತೆ ಎಂದ ಡಿಕೆಶಿ

ಬಳ್ಳಾರಿಯಲ್ಲಿ ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಹಾಗೂ ಉತ್ತರಾಖಂಡದಲ್ಲೂ ಬಿಜೆಪಿಗೆ ಮುನ್ನಡೆಯಾಗಲಿದೆ. ಕಾಂಗ್ರೆಸ್‌ಗೆ ದೇಶದಲ್ಲಿಲ್ಲ ಉಳಿಗಾಲ, ಪಂಜಾಬ್‌ನಲ್ಲೂ ಪವರ್ ಕಳೆದುಕೊಳ್ಳುತ್ತೆ.ರಾಜ್ಯದಲ್ಲಿ ಸಹ ಕಾಂಗ್ರೆಸ್ ಅಲೆ ಇಲ್ಲ. ಎರಡು ನಾಯಕರ ಪೋಟೋಗೆ ಸೀಮಿತವಾಗಿದೆ ಎಂದು ಡಿಕೆಶಿ ಹಾಗೂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more