ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

Published : May 13, 2023, 06:14 PM IST

ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ದೇವೇಗೌಡ ,ಕುಮಾರಸ್ವಾಮಿ ಹಾಕಿಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಸಲಹೆ ನೀಡಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಬಿಜೆಪಿಯ ಪ್ರೀತಂ ಗೌಡ ವಿರುದ್ಧ ಜೆಡಿಎಸ್‌ನ ಸ್ವರೂಪ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪ್ರೀತಂ ಗೌಡ ಸೋತಿದ್ದಾರೆ. ಇನ್ನೂ ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ 60 ವರ್ಷದ ರಾಜಕಾರಣ ಹಾಗೂ ಕುಮಾರಸ್ವಾಮಿ ಅವರ ಕೆಲಸದಿಂದ ಇಂದು ಸ್ವರೂಪ್‌ ಗೆದ್ದಿದ್ದಾರೆ. ಹಾಸನ ನಗರಕ್ಕೆ ಕುಮಾರಸ್ವಾಮಿ ಕೊಟ್ಟ ಕೊಡುಗೆಯಿಂದ ಇಂದು ಗೆಲುವು ದೊರೆತಿದೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ, ಗೆಲ್ಲಿಸಿದ್ದೇವೆ. ಬಡವರ ಕೆಲಸ ಮಾಡಿ, ದೇವೇಗೌಡ, ಕುಮಾರಸ್ವಾಮಿ ಹಾಕಿ ಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಹೆಚ್‌.ಡಿ. ರೇವಣ್ಣ ಸ್ವರೂಪ್‌ಗೆ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ: ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ, ಮುಂದೆ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವೆ : ಸಂತೋಷ್‌ ಲಾಡ್‌

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!