ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

Published : May 13, 2023, 06:14 PM IST

ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ದೇವೇಗೌಡ ,ಕುಮಾರಸ್ವಾಮಿ ಹಾಕಿಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಸಲಹೆ ನೀಡಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಬಿಜೆಪಿಯ ಪ್ರೀತಂ ಗೌಡ ವಿರುದ್ಧ ಜೆಡಿಎಸ್‌ನ ಸ್ವರೂಪ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪ್ರೀತಂ ಗೌಡ ಸೋತಿದ್ದಾರೆ. ಇನ್ನೂ ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ 60 ವರ್ಷದ ರಾಜಕಾರಣ ಹಾಗೂ ಕುಮಾರಸ್ವಾಮಿ ಅವರ ಕೆಲಸದಿಂದ ಇಂದು ಸ್ವರೂಪ್‌ ಗೆದ್ದಿದ್ದಾರೆ. ಹಾಸನ ನಗರಕ್ಕೆ ಕುಮಾರಸ್ವಾಮಿ ಕೊಟ್ಟ ಕೊಡುಗೆಯಿಂದ ಇಂದು ಗೆಲುವು ದೊರೆತಿದೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ, ಗೆಲ್ಲಿಸಿದ್ದೇವೆ. ಬಡವರ ಕೆಲಸ ಮಾಡಿ, ದೇವೇಗೌಡ, ಕುಮಾರಸ್ವಾಮಿ ಹಾಕಿ ಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಹೆಚ್‌.ಡಿ. ರೇವಣ್ಣ ಸ್ವರೂಪ್‌ಗೆ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ: ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ, ಮುಂದೆ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವೆ : ಸಂತೋಷ್‌ ಲಾಡ್‌

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್