ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

Published : May 13, 2023, 06:14 PM IST

ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ದೇವೇಗೌಡ ,ಕುಮಾರಸ್ವಾಮಿ ಹಾಕಿಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಸಲಹೆ ನೀಡಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಬಿಜೆಪಿಯ ಪ್ರೀತಂ ಗೌಡ ವಿರುದ್ಧ ಜೆಡಿಎಸ್‌ನ ಸ್ವರೂಪ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪ್ರೀತಂ ಗೌಡ ಸೋತಿದ್ದಾರೆ. ಇನ್ನೂ ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ 60 ವರ್ಷದ ರಾಜಕಾರಣ ಹಾಗೂ ಕುಮಾರಸ್ವಾಮಿ ಅವರ ಕೆಲಸದಿಂದ ಇಂದು ಸ್ವರೂಪ್‌ ಗೆದ್ದಿದ್ದಾರೆ. ಹಾಸನ ನಗರಕ್ಕೆ ಕುಮಾರಸ್ವಾಮಿ ಕೊಟ್ಟ ಕೊಡುಗೆಯಿಂದ ಇಂದು ಗೆಲುವು ದೊರೆತಿದೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ, ಗೆಲ್ಲಿಸಿದ್ದೇವೆ. ಬಡವರ ಕೆಲಸ ಮಾಡಿ, ದೇವೇಗೌಡ, ಕುಮಾರಸ್ವಾಮಿ ಹಾಕಿ ಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಹೆಚ್‌.ಡಿ. ರೇವಣ್ಣ ಸ್ವರೂಪ್‌ಗೆ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ: ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ, ಮುಂದೆ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವೆ : ಸಂತೋಷ್‌ ಲಾಡ್‌

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!