ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

Published : May 13, 2023, 06:14 PM IST

ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ದೇವೇಗೌಡ ,ಕುಮಾರಸ್ವಾಮಿ ಹಾಕಿಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಸಲಹೆ ನೀಡಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಬಿಜೆಪಿಯ ಪ್ರೀತಂ ಗೌಡ ವಿರುದ್ಧ ಜೆಡಿಎಸ್‌ನ ಸ್ವರೂಪ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪ್ರೀತಂ ಗೌಡ ಸೋತಿದ್ದಾರೆ. ಇನ್ನೂ ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ 60 ವರ್ಷದ ರಾಜಕಾರಣ ಹಾಗೂ ಕುಮಾರಸ್ವಾಮಿ ಅವರ ಕೆಲಸದಿಂದ ಇಂದು ಸ್ವರೂಪ್‌ ಗೆದ್ದಿದ್ದಾರೆ. ಹಾಸನ ನಗರಕ್ಕೆ ಕುಮಾರಸ್ವಾಮಿ ಕೊಟ್ಟ ಕೊಡುಗೆಯಿಂದ ಇಂದು ಗೆಲುವು ದೊರೆತಿದೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ, ಗೆಲ್ಲಿಸಿದ್ದೇವೆ. ಬಡವರ ಕೆಲಸ ಮಾಡಿ, ದೇವೇಗೌಡ, ಕುಮಾರಸ್ವಾಮಿ ಹಾಕಿ ಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಹೆಚ್‌.ಡಿ. ರೇವಣ್ಣ ಸ್ವರೂಪ್‌ಗೆ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ: ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ, ಮುಂದೆ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವೆ : ಸಂತೋಷ್‌ ಲಾಡ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!