ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

Published : May 13, 2023, 06:14 PM IST

ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ದೇವೇಗೌಡ ,ಕುಮಾರಸ್ವಾಮಿ ಹಾಕಿಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಸಲಹೆ ನೀಡಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಬಿಜೆಪಿಯ ಪ್ರೀತಂ ಗೌಡ ವಿರುದ್ಧ ಜೆಡಿಎಸ್‌ನ ಸ್ವರೂಪ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪ್ರೀತಂ ಗೌಡ ಸೋತಿದ್ದಾರೆ. ಇನ್ನೂ ಸ್ವರೂಪ್‌ ಗೆಲುವಿನ ಬಗ್ಗೆ ಹೆಚ್‌.ಡಿ. ರೇವಣ್ಣ ಮಾತನಾಡಿದ್ದು, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ 60 ವರ್ಷದ ರಾಜಕಾರಣ ಹಾಗೂ ಕುಮಾರಸ್ವಾಮಿ ಅವರ ಕೆಲಸದಿಂದ ಇಂದು ಸ್ವರೂಪ್‌ ಗೆದ್ದಿದ್ದಾರೆ. ಹಾಸನ ನಗರಕ್ಕೆ ಕುಮಾರಸ್ವಾಮಿ ಕೊಟ್ಟ ಕೊಡುಗೆಯಿಂದ ಇಂದು ಗೆಲುವು ದೊರೆತಿದೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ, ಗೆಲ್ಲಿಸಿದ್ದೇವೆ. ಬಡವರ ಕೆಲಸ ಮಾಡಿ, ದೇವೇಗೌಡ, ಕುಮಾರಸ್ವಾಮಿ ಹಾಕಿ ಕೊಟ್ಟ ದಾರಿಯಲ್ಲಿ ನಡೆಯಲಿ ಎಂದು ಹೆಚ್‌.ಡಿ. ರೇವಣ್ಣ ಸ್ವರೂಪ್‌ಗೆ ಸಲಹೆ ನೀಡಿದರು.

ಇದನ್ನೂ ವೀಕ್ಷಿಸಿ: ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ, ಮುಂದೆ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವೆ : ಸಂತೋಷ್‌ ಲಾಡ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!