ಬೆಲ್ಲದ್ ಪೋನ್‌ ಟ್ಯಾಪ್ ಆರೋಪದ ಹಿಂದಿನ ಕತೆ ಹೇಳಿದ ರೇಣುಕಾಚಾರ್ಯ

ಬೆಲ್ಲದ್ ಪೋನ್‌ ಟ್ಯಾಪ್ ಆರೋಪದ ಹಿಂದಿನ ಕತೆ ಹೇಳಿದ ರೇಣುಕಾಚಾರ್ಯ

Published : Jun 17, 2021, 08:03 PM IST

*ಶಾಸಕ ಅರವಿಂದ್ ಬೆಲ್ಲದ್ ಸ್ಫೋಟಕ ಹೇಳಿಕೆ
* ನನ್ನ ಪೋನ್ ಟ್ಯಾಪ್ ಮಾಡಲಾಗಿದೆ
* ಪ್ರಚಾರಕ್ಕಾಗಿ ಬೆಲ್ಲದ್ ಇಂಥ ಮಾತನ್ನಾಡುತ್ತಿದ್ದಾರೆ
* ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಆರೋಪ

ಬೆಂಗಳೂರು(ಜೂ.  17)   ಶಾಸಕ ಅರವಿಂದ್ ಬೆಲ್ಲದ್ ಹೊಸ ಬಾಂಬ್ ಸಿಡಿಸಿದ್ದಾರೆ. ನನ್ನ ಪೋನ್ ಟ್ಯಾಪ್ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಇದಕ್ಕೆ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ  ತಿರುಗೇಟು ನೀಡಿದ್ದಾರೆ.

'ಬಿಜೆಪಿಗೆ ಒಬ್ಬ ವಿಶ್ವನಾಥ್ ಸಾಕು'

ಕ್ಷುಲ್ಲಕ ಪ್ರಚಾರಕ್ಕಾಗಿ ಬೆಲ್ಲದ್ ಈ ರೀತಿ ಮಾತನಾಡುತ್ತಿದ್ದಾರೆ.  ಇಂಥ ಕೀಳುಮಟ್ಟದ ರಾಜಕಾರಣ ಸಹಿಸಲು ಅಸಾಧ್ಯ ಎಂದು ಹೇಳಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?