ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

Published : Aug 31, 2023, 09:23 PM IST

ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ‌ನೀಡಿ. ಭ್ರಷ್ಟ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿಯನ್ನು ದೂರವಿಡಿ ಎಂದರು. 

ಮೈಸೂರು (ಆ.31): ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ‌ನೀಡಿ. ಭ್ರಷ್ಟ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿಯನ್ನು ದೂರವಿಡಿ ಎಂದರು. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅಡುಗೆ ಅನಿಲ ದರ ಕಡಿಮೆ ಮಾಡಿದ್ದಾರೆ. ದಯಮಾಡಿ ಮೈಸೂರಿನಲ್ಲಿ ಈ ಬಾರಿ ಪ್ರತಾಪ್ ಸಿಂಹ ಅವರನ್ನು ಗೆಲ್ಲಿಸಬೇಡಿ ಎಂದು ಕರೆ ನೀಡಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾಗಿ ಒಂಬತ್ತು ವರ್ಷ ಆಯಿತು. ಇಷ್ಟು ವರ್ಷದಲ್ಲಿ ಅವರು ಬರಿ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದು ಮುಸ್ಲಿಂ, ಹಿಜಾಬ್, ಹಲಾಲ್ ಕಟ್ ವಿಚಾರಗಳನ್ನು ಮುಂದಿಟ್ಟು ಸಮಾಜದ ಸಾಮರಸ್ಯವನ್ನೇ ಹಾಳು ಮಾಡುವ ಕೆಲಸ ಮಾಡಿದ್ದಾರೆ. ಈ ಬಾರಿ ದಯಮಾಡಿ ಮೈಸೂರಿನ ಜನ ಪ್ರತಾಪ್ ಸಿಂಹನನ್ನು ಆಯ್ಕೆ ಮಾಡಬೇಡಿ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿರುವ ವಿಡಿಯೋ ಇದಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more