ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

Published : Aug 31, 2023, 09:23 PM IST

ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ‌ನೀಡಿ. ಭ್ರಷ್ಟ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿಯನ್ನು ದೂರವಿಡಿ ಎಂದರು. 

ಮೈಸೂರು (ಆ.31): ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ‌ನೀಡಿ. ಭ್ರಷ್ಟ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿಯನ್ನು ದೂರವಿಡಿ ಎಂದರು. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅಡುಗೆ ಅನಿಲ ದರ ಕಡಿಮೆ ಮಾಡಿದ್ದಾರೆ. ದಯಮಾಡಿ ಮೈಸೂರಿನಲ್ಲಿ ಈ ಬಾರಿ ಪ್ರತಾಪ್ ಸಿಂಹ ಅವರನ್ನು ಗೆಲ್ಲಿಸಬೇಡಿ ಎಂದು ಕರೆ ನೀಡಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾಗಿ ಒಂಬತ್ತು ವರ್ಷ ಆಯಿತು. ಇಷ್ಟು ವರ್ಷದಲ್ಲಿ ಅವರು ಬರಿ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದು ಮುಸ್ಲಿಂ, ಹಿಜಾಬ್, ಹಲಾಲ್ ಕಟ್ ವಿಚಾರಗಳನ್ನು ಮುಂದಿಟ್ಟು ಸಮಾಜದ ಸಾಮರಸ್ಯವನ್ನೇ ಹಾಳು ಮಾಡುವ ಕೆಲಸ ಮಾಡಿದ್ದಾರೆ. ಈ ಬಾರಿ ದಯಮಾಡಿ ಮೈಸೂರಿನ ಜನ ಪ್ರತಾಪ್ ಸಿಂಹನನ್ನು ಆಯ್ಕೆ ಮಾಡಬೇಡಿ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿರುವ ವಿಡಿಯೋ ಇದಾಗಿದೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more