ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

Published : Aug 31, 2023, 09:23 PM IST

ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ‌ನೀಡಿ. ಭ್ರಷ್ಟ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿಯನ್ನು ದೂರವಿಡಿ ಎಂದರು. 

ಮೈಸೂರು (ಆ.31): ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ‌ನೀಡಿ. ಭ್ರಷ್ಟ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿಯನ್ನು ದೂರವಿಡಿ ಎಂದರು. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅಡುಗೆ ಅನಿಲ ದರ ಕಡಿಮೆ ಮಾಡಿದ್ದಾರೆ. ದಯಮಾಡಿ ಮೈಸೂರಿನಲ್ಲಿ ಈ ಬಾರಿ ಪ್ರತಾಪ್ ಸಿಂಹ ಅವರನ್ನು ಗೆಲ್ಲಿಸಬೇಡಿ ಎಂದು ಕರೆ ನೀಡಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾಗಿ ಒಂಬತ್ತು ವರ್ಷ ಆಯಿತು. ಇಷ್ಟು ವರ್ಷದಲ್ಲಿ ಅವರು ಬರಿ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದು ಮುಸ್ಲಿಂ, ಹಿಜಾಬ್, ಹಲಾಲ್ ಕಟ್ ವಿಚಾರಗಳನ್ನು ಮುಂದಿಟ್ಟು ಸಮಾಜದ ಸಾಮರಸ್ಯವನ್ನೇ ಹಾಳು ಮಾಡುವ ಕೆಲಸ ಮಾಡಿದ್ದಾರೆ. ಈ ಬಾರಿ ದಯಮಾಡಿ ಮೈಸೂರಿನ ಜನ ಪ್ರತಾಪ್ ಸಿಂಹನನ್ನು ಆಯ್ಕೆ ಮಾಡಬೇಡಿ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿರುವ ವಿಡಿಯೋ ಇದಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more