'ತಾಯಂದಿರೇ.. ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ..' ಮೋದಿ ಮಾತಿಗೆ ಕಾಂಗ್ರೆಸ್‌ ಕೊತಕೊತ!

'ತಾಯಂದಿರೇ.. ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ..' ಮೋದಿ ಮಾತಿಗೆ ಕಾಂಗ್ರೆಸ್‌ ಕೊತಕೊತ!

Published : Apr 22, 2024, 11:22 PM IST

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಸಂಪತ್ತಿನ ಮರುಹಂಚಿಕೆಯ ಮಾತನಾಡಿದೆ. ಹಾಗೇನಾದರೂ ಮಾಡಿದಲ್ಲಿ ತಾಯಂದಿರೇ, ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಮಾತಿಗೆ ಕಾಂಗ್ರೆಸ್‌ ಕೆಂಡಾಮಂಡಲವಾಗಿದೆ.

ನವದೆಹಲಿ (ಏ.22): ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಸಂಪತ್ತಿನ ಮರುಹಂಚಿಕೆ ಮಾಡುವ ಮಾತನ್ನು ಪ್ರಣಾಳಿಕೆಯಲ್ಲಿ ಹೇಳಿದೆ. ಹಾಗೇನಾದರೂ ಆದಲ್ಲಿ, ದೇಶದ ತಾಯಂದಿರೇ, ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರವೂ ಪುನರುಚ್ಚರಿಸಿದ್ದಾರೆ.

ಮೋದಿ ಮಾತಿಗೆ ಕಾಂಗ್ರೆಸ್‌ ನಾಯಕರು ಕೆಂಡಾಮಂಡಲರಾಗಿದ್ದು,'ಪಿಎಂ ಮೋದಿ ಸೋಲಿನ ಭೀತಿಯಿಂದ ಮಾತನಾಡುತ್ತಿದ್ದಾರೆ. 1 ನೇ ಹಂತದ ಚುನಾವಣೆಯಲ್ಲಿ ಸೋಲಿನ ಸುಳಿವು ಅವರಿಗೆ ಸಿಕ್ಕಿದೆ. ಅಧಿಕಾರ ತಪ್ಪುತ್ತೆ ಎಂದು ಮೋದಿ ಹತಾಶರಾಗಿದ್ದಾರೆ ಎಂದು ಹೇಳಿದೆ.

 'ಹಿಂದೂಗಳ ಮಂಗಳಸೂತ್ರ ಮುಸ್ಲಿಮರ ಪಾಲಾಗಲಿದೆ' ಎಂಬ ಪ್ರಧಾನಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು?

ಪ್ರಧಾನಿ ಮೋದಿ ಜನರನ್ನು ಸುಳ್ಳು ಮತ್ತು ಅನಗತ್ಯ ವಿಚಾರಗಳಲ್ಲಿ ಸಿಲುಕಿಸುತ್ತಿದ್ದಾರೆ. ಆದರೆ ‘ಮಂಗಳಸೂತ್ರ’ದ ಹೇಳಿಕೆ ನೀಡುವ ಮೂಲಕ ಎಲ್ಲ ಮಿತಿ ದಾಟಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲಿ  ಜನರ ಆಸ್ತಿ ಹಂಚುತ್ತೇವೆ ಎಂದು ಬರೆಯಲಾಗಿದೆ  ಎಂದು ಪ್ರಶ್ನೆ ಮಾಡಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more