'ತಾಯಂದಿರೇ.. ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ..' ಮೋದಿ ಮಾತಿಗೆ ಕಾಂಗ್ರೆಸ್‌ ಕೊತಕೊತ!

'ತಾಯಂದಿರೇ.. ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ..' ಮೋದಿ ಮಾತಿಗೆ ಕಾಂಗ್ರೆಸ್‌ ಕೊತಕೊತ!

Published : Apr 22, 2024, 11:22 PM IST

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಸಂಪತ್ತಿನ ಮರುಹಂಚಿಕೆಯ ಮಾತನಾಡಿದೆ. ಹಾಗೇನಾದರೂ ಮಾಡಿದಲ್ಲಿ ತಾಯಂದಿರೇ, ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಮಾತಿಗೆ ಕಾಂಗ್ರೆಸ್‌ ಕೆಂಡಾಮಂಡಲವಾಗಿದೆ.

ನವದೆಹಲಿ (ಏ.22): ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಸಂಪತ್ತಿನ ಮರುಹಂಚಿಕೆ ಮಾಡುವ ಮಾತನ್ನು ಪ್ರಣಾಳಿಕೆಯಲ್ಲಿ ಹೇಳಿದೆ. ಹಾಗೇನಾದರೂ ಆದಲ್ಲಿ, ದೇಶದ ತಾಯಂದಿರೇ, ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರವೂ ಪುನರುಚ್ಚರಿಸಿದ್ದಾರೆ.

ಮೋದಿ ಮಾತಿಗೆ ಕಾಂಗ್ರೆಸ್‌ ನಾಯಕರು ಕೆಂಡಾಮಂಡಲರಾಗಿದ್ದು,'ಪಿಎಂ ಮೋದಿ ಸೋಲಿನ ಭೀತಿಯಿಂದ ಮಾತನಾಡುತ್ತಿದ್ದಾರೆ. 1 ನೇ ಹಂತದ ಚುನಾವಣೆಯಲ್ಲಿ ಸೋಲಿನ ಸುಳಿವು ಅವರಿಗೆ ಸಿಕ್ಕಿದೆ. ಅಧಿಕಾರ ತಪ್ಪುತ್ತೆ ಎಂದು ಮೋದಿ ಹತಾಶರಾಗಿದ್ದಾರೆ ಎಂದು ಹೇಳಿದೆ.

 'ಹಿಂದೂಗಳ ಮಂಗಳಸೂತ್ರ ಮುಸ್ಲಿಮರ ಪಾಲಾಗಲಿದೆ' ಎಂಬ ಪ್ರಧಾನಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು?

ಪ್ರಧಾನಿ ಮೋದಿ ಜನರನ್ನು ಸುಳ್ಳು ಮತ್ತು ಅನಗತ್ಯ ವಿಚಾರಗಳಲ್ಲಿ ಸಿಲುಕಿಸುತ್ತಿದ್ದಾರೆ. ಆದರೆ ‘ಮಂಗಳಸೂತ್ರ’ದ ಹೇಳಿಕೆ ನೀಡುವ ಮೂಲಕ ಎಲ್ಲ ಮಿತಿ ದಾಟಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲಿ  ಜನರ ಆಸ್ತಿ ಹಂಚುತ್ತೇವೆ ಎಂದು ಬರೆಯಲಾಗಿದೆ  ಎಂದು ಪ್ರಶ್ನೆ ಮಾಡಿದೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more