'ತಾಯಂದಿರೇ.. ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ..' ಮೋದಿ ಮಾತಿಗೆ ಕಾಂಗ್ರೆಸ್‌ ಕೊತಕೊತ!

'ತಾಯಂದಿರೇ.. ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ..' ಮೋದಿ ಮಾತಿಗೆ ಕಾಂಗ್ರೆಸ್‌ ಕೊತಕೊತ!

Published : Apr 22, 2024, 11:22 PM IST

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಸಂಪತ್ತಿನ ಮರುಹಂಚಿಕೆಯ ಮಾತನಾಡಿದೆ. ಹಾಗೇನಾದರೂ ಮಾಡಿದಲ್ಲಿ ತಾಯಂದಿರೇ, ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಮಾತಿಗೆ ಕಾಂಗ್ರೆಸ್‌ ಕೆಂಡಾಮಂಡಲವಾಗಿದೆ.

ನವದೆಹಲಿ (ಏ.22): ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಸಂಪತ್ತಿನ ಮರುಹಂಚಿಕೆ ಮಾಡುವ ಮಾತನ್ನು ಪ್ರಣಾಳಿಕೆಯಲ್ಲಿ ಹೇಳಿದೆ. ಹಾಗೇನಾದರೂ ಆದಲ್ಲಿ, ದೇಶದ ತಾಯಂದಿರೇ, ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರವೂ ಪುನರುಚ್ಚರಿಸಿದ್ದಾರೆ.

ಮೋದಿ ಮಾತಿಗೆ ಕಾಂಗ್ರೆಸ್‌ ನಾಯಕರು ಕೆಂಡಾಮಂಡಲರಾಗಿದ್ದು,'ಪಿಎಂ ಮೋದಿ ಸೋಲಿನ ಭೀತಿಯಿಂದ ಮಾತನಾಡುತ್ತಿದ್ದಾರೆ. 1 ನೇ ಹಂತದ ಚುನಾವಣೆಯಲ್ಲಿ ಸೋಲಿನ ಸುಳಿವು ಅವರಿಗೆ ಸಿಕ್ಕಿದೆ. ಅಧಿಕಾರ ತಪ್ಪುತ್ತೆ ಎಂದು ಮೋದಿ ಹತಾಶರಾಗಿದ್ದಾರೆ ಎಂದು ಹೇಳಿದೆ.

 'ಹಿಂದೂಗಳ ಮಂಗಳಸೂತ್ರ ಮುಸ್ಲಿಮರ ಪಾಲಾಗಲಿದೆ' ಎಂಬ ಪ್ರಧಾನಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು?

ಪ್ರಧಾನಿ ಮೋದಿ ಜನರನ್ನು ಸುಳ್ಳು ಮತ್ತು ಅನಗತ್ಯ ವಿಚಾರಗಳಲ್ಲಿ ಸಿಲುಕಿಸುತ್ತಿದ್ದಾರೆ. ಆದರೆ ‘ಮಂಗಳಸೂತ್ರ’ದ ಹೇಳಿಕೆ ನೀಡುವ ಮೂಲಕ ಎಲ್ಲ ಮಿತಿ ದಾಟಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲಿ  ಜನರ ಆಸ್ತಿ ಹಂಚುತ್ತೇವೆ ಎಂದು ಬರೆಯಲಾಗಿದೆ  ಎಂದು ಪ್ರಶ್ನೆ ಮಾಡಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more