'ತಾಯಂದಿರೇ.. ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ..' ಮೋದಿ ಮಾತಿಗೆ ಕಾಂಗ್ರೆಸ್‌ ಕೊತಕೊತ!

'ತಾಯಂದಿರೇ.. ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ..' ಮೋದಿ ಮಾತಿಗೆ ಕಾಂಗ್ರೆಸ್‌ ಕೊತಕೊತ!

Published : Apr 22, 2024, 11:22 PM IST

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಸಂಪತ್ತಿನ ಮರುಹಂಚಿಕೆಯ ಮಾತನಾಡಿದೆ. ಹಾಗೇನಾದರೂ ಮಾಡಿದಲ್ಲಿ ತಾಯಂದಿರೇ, ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಮಾತಿಗೆ ಕಾಂಗ್ರೆಸ್‌ ಕೆಂಡಾಮಂಡಲವಾಗಿದೆ.

ನವದೆಹಲಿ (ಏ.22): ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಸಂಪತ್ತಿನ ಮರುಹಂಚಿಕೆ ಮಾಡುವ ಮಾತನ್ನು ಪ್ರಣಾಳಿಕೆಯಲ್ಲಿ ಹೇಳಿದೆ. ಹಾಗೇನಾದರೂ ಆದಲ್ಲಿ, ದೇಶದ ತಾಯಂದಿರೇ, ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರವೂ ಪುನರುಚ್ಚರಿಸಿದ್ದಾರೆ.

ಮೋದಿ ಮಾತಿಗೆ ಕಾಂಗ್ರೆಸ್‌ ನಾಯಕರು ಕೆಂಡಾಮಂಡಲರಾಗಿದ್ದು,'ಪಿಎಂ ಮೋದಿ ಸೋಲಿನ ಭೀತಿಯಿಂದ ಮಾತನಾಡುತ್ತಿದ್ದಾರೆ. 1 ನೇ ಹಂತದ ಚುನಾವಣೆಯಲ್ಲಿ ಸೋಲಿನ ಸುಳಿವು ಅವರಿಗೆ ಸಿಕ್ಕಿದೆ. ಅಧಿಕಾರ ತಪ್ಪುತ್ತೆ ಎಂದು ಮೋದಿ ಹತಾಶರಾಗಿದ್ದಾರೆ ಎಂದು ಹೇಳಿದೆ.

 'ಹಿಂದೂಗಳ ಮಂಗಳಸೂತ್ರ ಮುಸ್ಲಿಮರ ಪಾಲಾಗಲಿದೆ' ಎಂಬ ಪ್ರಧಾನಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು?

ಪ್ರಧಾನಿ ಮೋದಿ ಜನರನ್ನು ಸುಳ್ಳು ಮತ್ತು ಅನಗತ್ಯ ವಿಚಾರಗಳಲ್ಲಿ ಸಿಲುಕಿಸುತ್ತಿದ್ದಾರೆ. ಆದರೆ ‘ಮಂಗಳಸೂತ್ರ’ದ ಹೇಳಿಕೆ ನೀಡುವ ಮೂಲಕ ಎಲ್ಲ ಮಿತಿ ದಾಟಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲಿ  ಜನರ ಆಸ್ತಿ ಹಂಚುತ್ತೇವೆ ಎಂದು ಬರೆಯಲಾಗಿದೆ  ಎಂದು ಪ್ರಶ್ನೆ ಮಾಡಿದೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more